ಹೊನ್ನಾವರ : ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್.ಭಟ್ ಉಪ್ಪೊಣಿ (69) ಬುಧುವಾರ ಹೃದಯಘಾತದಿಂದ ನಿಧನರಾದರು.
ಸಾವಯವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿ.ಎಸ್.ಭಟ್ ಉಪ್ಪೋಣಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಮಾರ್ಕೆಂಟಿಗ್ ಸೊಸೈಟಿ ಮತ್ತು ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ವಿವಿಧ ಹೋರಾಟದ ಮೂಲಕ ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ವಿವಿಧ ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಗುಣವಂತೆ ಶ್ರೀ ಶಂಭು ಶಂಭುಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ವೈಭವ
ಶ್ರೀ ಶಂಭು ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಶಿವಾಲಯ ಲೋಕಾರ್ಪಣೆ
ಸಿ.ಎ ಕನಸು ಹೊತ್ತ ಗ್ರಾಮೀಣ ಪ್ರತಿಭೆ ಚಿನ್ನಯಿ ಶೆಟ್ಟಿ, ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ