ಹೊನ್ನಾವರ : ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್.ಭಟ್ ಉಪ್ಪೊಣಿ (69) ಬುಧುವಾರ ಹೃದಯಘಾತದಿಂದ ನಿಧನರಾದರು.
ಸಾವಯವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿ.ಎಸ್.ಭಟ್ ಉಪ್ಪೋಣಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಮಾರ್ಕೆಂಟಿಗ್ ಸೊಸೈಟಿ ಮತ್ತು ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ವಿವಿಧ ಹೋರಾಟದ ಮೂಲಕ ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ವಿವಿಧ ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ


More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ