ಹೊನ್ನಾವರ: ಕೇಂದ್ರ ಸರ್ಕಾರ ಮುಂಬರುವ ಅಧಿವೇಶನದಲ್ಲಿ ವಿದ್ಯುತ್ ಸುಧಾರಣಾ ಕಾಯ್ದೆ 2026 ನ್ನು ಜಾರಿಗೆ ತಂದು ವಿದ್ಯುತ್ ಸರಬರಾಜು ಕಂಪನಿಗಳನ್ನು ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿದೆ ಎಂದು, ವಿದ್ಯುತ್ ಕಾಯ್ದೆ ತಿದ್ದುಪಡಿಯನ್ನು ವಿರೋಧಿಸಿ, “ಅಖಿಲ ಭಾರತ ವಿದ್ಯುತ್ ಇಂಜಿನಿಯರ್ ಮತ್ತು ನೌಕರರ ಒಕ್ಕೂಟದ ವತಿಯಿಂದ ರಾಷ್ಟ್ರದ್ಯಂತ ಮುಷ್ಕರ ಹಿನ್ನಲೆ
ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನೌಕರರ ಸಂಘದ ಹೊನ್ನಾವರ ಘಟಕದಿಂದ ಪ್ರತಿಭಟನೆ ನಡೆಸಿದರು.

ಕೇಂದ್ರ ಸರ್ಕಾರದ ವಿದ್ಯುತ್ ಖಾಸಗೀಕರಣ ನೀತಿಯ ವಿರುದ್ಧ ಮತ್ತು ಕೇಂದ್ರ ಕಾರ್ಮಿಕ ನೀತಿಗಳ ವಿರುದ್ಧ ಘೋಷಣೆ ಕೂಗುವ ಆಕ್ರೋಶ ವ್ಯಕ್ತಪಡಿಸಿದರು. ಸಾಂಕೇತಿಕವಾಗಿ ಧರಣೆ ವ್ಯಕ್ತಪಡಿಸಿದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ


More Stories
ಹೊನ್ನಾವರದ ಎನ್. ಎಂ. ಗುರುಪ್ರಸಾದ್ ಅವರಿಗೆ ಕುವೆಂಪು ವಿಶ್ವವಿದ್ಯಾಲಯದಿಂದ ಪಿಎಚ್.ಡಿ. ಪದವಿ ಪ್ರದಾನ
ಅನಿಲಗೋಡ್ ಕಾಲುಸೇತುವೆ ಕುಸಿದು 2 ವರ್ಷ ಕಳೆದರೂ ಮರುನಿರ್ಮಾಣವಿಲ್ಲ: ನೂರಾರು ಗ್ರಾಮಸ್ಥರ ಸಂಕಷ್ಟ
ಶ್ರೀ ಚೆನ್ನಕೇಶವ ಪ್ರೌಢಶಾಲೆಯ ಐದು ವಿದ್ಯಾರ್ಥಿಗಳು ಎನ್.ಎಮ್.ಎಮ್.ಎಸ್. ಪರೀಕ್ಷೆಯಲ್ಲಿ ಉತ್ತೀರ್ಣ