ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.
ಸಾಹಿತಿ ಡಾ. ವಸಂತಕುಮಾರ ಪೆರ್ಲ, ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ತಾಲೂಕು ಅಧ್ಯಕ್ಷ ಎಸ್.ಎಚ್.ಗೌಡ, ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸುಧೀಶ ನಾಯ್ಕ, ಶಂಕರ ನಾಯ್ಕ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಗುಣವಂತೆ ಶ್ರೀ ಶಂಭು ಶಂಭುಲಿಂಗೇಶ್ವರ ದೇವಾಲಯದಲ್ಲಿ ಧಾರ್ಮಿಕ ಸಭೆ ವೈಭವ
ಶ್ರೀ ಶಂಭು ಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಶಿವಾಲಯ ಲೋಕಾರ್ಪಣೆ
ಸಿ.ಎ ಕನಸು ಹೊತ್ತ ಗ್ರಾಮೀಣ ಪ್ರತಿಭೆ ಚಿನ್ನಯಿ ಶೆಟ್ಟಿ, ಪಿಯುಸಿಯಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ