ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಶಿಕ್ಷಣ ತಜ್ಞ ಎಸ್.ಜೆ.ಕೈರನ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.
ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ತಾಲೂಕು ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ