ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಶಿಕ್ಷಣ ತಜ್ಞ ಎಸ್.ಜೆ.ಕೈರನ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.

ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ತಾಲೂಕು ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ಹೊನ್ನಾವರದಲ್ಲಿ ಸಂಭ್ರಮದ “ಪತ್ರಿಕಾ ದಿನಾಚರಣೆ”: ಸಾಧಕರಿಗೆ ಸನ್ಮಾನ; ಮಾಧ್ಯಮದ ಸವಾಲುಗಳ ಕುರಿತು ಗಂಭೀರ ಚಿಂತನೆ
ಹೊನ್ನಾವರದ ಯುವಕನ ಜಾಗತಿಕ ಸಾಧನೆ: ಕೃತಕ ಬುದ್ಧಿಮತ್ತೆ (AI) ಕ್ಷೇತ್ರದಲ್ಲಿ ಮಿಂಚಿ NVIDIA ಕಂಪನಿಯಲ್ಲಿ ವಾರ್ಷಿಕ ₹2.60 ಕೋಟಿ ಪ್ಯಾಕೇಜ್ ಪಡೆದ ಪೃಥ್ವಿರಾಜ್!
ಹಿಂದುಳಿದ ವರ್ಗಗಳ ವಸತಿ ನಿಲಯಗಳಲ್ಲಿ ಸಿಬ್ಬಂದಿ ಕೊರತೆ: ಸುರಕ್ಷತೆ ಬಗ್ಗೆ ದೇವರಾಜ ಅರಸು ವಿಚಾರ ವೇದಿಕೆ ತೀವ್ರ ಕಳವಳ