ಕಾರ್ಕಳ :ತಾಲೂಕಿನ ಕುಕ್ಕುಂದೂರು ಗುತ್ತು ಕರೆಯ ಪಿಲಿಚಂಡಿ, ಬೊಬ್ಬರ್ಯ, ಗುಳಿಗ ಹಾಗೂ ನೀಚ ದೈವಗಳ ನೇಮ ವರ್ಷಂಪ್ರತಿ ಯಂತೆ ದಿನಾಂಕ 07-02-2026 ರಂದು ಶನಿವಾರ ರಾತ್ರಿ 8 ರಿಂದ 9 ರ ತನಕ ಅನ್ನ ಸಂತರ್ಪಣೆ ನಡೆಯಿತು. ನಂತರ ದೈವಗಳ ನೇಮ ವಿಜೃಂಭಣೆಯಿಂದ ನಡೆಯಿತು.

ವಸಂತ್ ರಾಜ್ ಗುತ್ತು ಮನೆ, ರವೀಂದ್ರ ಶೆಟ್ಟಿ ಪಡುಮನೆ, ವಿಶ್ವನಾಥ ಶೆಟ್ಟಿ ದುಗ್ಗನಬೆಟ್ಟು, ಹಾಗೂ ಕುಕ್ಕುಂದೂರು ಗ್ರಾಮದ ಹತ್ತು ಸಮಸ್ತರು, ತಾಲೂಕು ಗುಡ್ಡೆ ಪರಪು ಗುಡ್ಡೆ, ಕಾರ್ಕಳ. ಭಕ್ತಾದಿಗಳು ದೈವಗಳ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು.
ವರದಿ : ಅರುಣ ಭಟ್ಟ್ ಕಾರ್ಕಳ


More Stories
ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್ನ 20 ಕಿ.ಮೀ. ಬೃಹತ್ ಜಾಥಾ! ಬಿಜೆಪಿ ವಿರುದ್ಧ ಆಕ್ರೋಶ
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದಲ್ಲಿ ವೈಭವದ ಜಾತ್ರಾ ಮಹೋತ್ಸವ – ವ್ಯಾಘ್ರ ಚಾಮುಂಡಿ ದೈವದ ಭಂಡಾರ ಮೆರವಣಿಗೆ
ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಜಾತ್ರಾ ಮಹೋತ್ಸವ