ಕಾರ್ಕಳ :ತಾಲೂಕಿನ ಕುಕ್ಕುಂದೂರು ಗುತ್ತು ಕರೆಯ ಪಿಲಿಚಂಡಿ, ಬೊಬ್ಬರ್ಯ, ಗುಳಿಗ ಹಾಗೂ ನೀಚ ದೈವಗಳ ನೇಮ ವರ್ಷಂಪ್ರತಿ ಯಂತೆ ದಿನಾಂಕ 07-02-2026 ರಂದು ಶನಿವಾರ ರಾತ್ರಿ 8 ರಿಂದ 9 ರ ತನಕ ಅನ್ನ ಸಂತರ್ಪಣೆ ನಡೆಯಿತು. ನಂತರ ದೈವಗಳ ನೇಮ ವಿಜೃಂಭಣೆಯಿಂದ ನಡೆಯಿತು.
ವಸಂತ್ ರಾಜ್ ಗುತ್ತು ಮನೆ, ರವೀಂದ್ರ ಶೆಟ್ಟಿ ಪಡುಮನೆ, ವಿಶ್ವನಾಥ ಶೆಟ್ಟಿ ದುಗ್ಗನಬೆಟ್ಟು, ಹಾಗೂ ಕುಕ್ಕುಂದೂರು ಗ್ರಾಮದ ಹತ್ತು ಸಮಸ್ತರು, ತಾಲೂಕು ಗುಡ್ಡೆ ಪರಪು ಗುಡ್ಡೆ, ಕಾರ್ಕಳ. ಭಕ್ತಾದಿಗಳು ದೈವಗಳ ಸಿರಿ ಮುಡಿ ಗಂಧ ಪ್ರಸಾದ ಸ್ವೀಕರಿಸಿದರು.
ವರದಿ : ಅರುಣ ಭಟ್ಟ್ ಕಾರ್ಕಳ
About The Author


More Stories
ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ: ಶುಭದರಾವ್ ಅವರಿಂದ ಗುರುಭಕ್ತಿ
ಮುನಿಯಾಲಿನಲ್ಲಿ ಸಹಸ್ರ ಶ್ರೀಕೃಷ್ಣ ನಾಮ ತುಳಸಿ ದಳ ಅರ್ಚನೆ
ವಿಶ್ವ ಕ್ರೀಡಾ ದಿನಾಚರಣೆ