ಭಟ್ಕಳ: ಇಲ್ಲಿನ ಗ್ರಾಮೀಣ ಪೊಲೀಸ್ ಠಾಣೆಗೆ ನೂತನ ವಲಯ ಪೊಲೀಸ್ ನಿರೀಕ್ಷಕರಾಗಿ (ಸಿಪಿಐ) ವೆಂಕಟೇಶ್ ಎಸ್. ಮುರ್ನಾಲ್ ಅವರು ಅಧಿಕಾರ ಸ್ವೀಕರಿಸಿದ್ದಾರೆ.

ಇದಕ್ಕೂ ಮುನ್ನ ಹೆಸ್ಕಾಂ ಜಾಗೃತ ದಳದಲ್ಲಿ, ವಿಜಯಪುರದಲ್ಲಿ ಸೇವೆ ಸಲ್ಲಿಸುತ್ತಿದ್ದ ಅವರನ್ನು ಕರ್ನಾಟಕ ಸರ್ಕಾರ ಭಟ್ಕಳಕ್ಕೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿತ್ತು. ಆದೇಶದ ಮೇರೆಗೆ ಅವರು ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ.

More Stories
ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯಕ್ಕೆ ಶೇ. 100 ಕ್ಕೆ 100 ಫಲಿತಾಂಶ; ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ
ವಿದೇಶಿ ಉದ್ಯೋಗದ ಆಮಿಷ ಒಡ್ಡಿ ಯುವಕನಿಗೆ ₹2.49 ಲಕ್ಷ ವಂಚನೆ: ಮೂವರ ವಿರುದ್ಧ ಪ್ರಕರಣ ದಾಖಲು!
ಅಪಘಾತ ಸ್ಥಳಕ್ಕೆ ಎಸ್ಪಿ ಭೇಟಿ; ತುರ್ತು ಸುರಕ್ಷತಾ ಕ್ರಮಕ್ಕೆ ಖಡಕ್ ಸೂಚನೆ