ಹೊನ್ನಾವರ : ತಾಲೂಕಿನ ಹಳದಿಪುರದಲ್ಲಿ ರವಿವಾರ ಮುಂಜಾನೆ ಬೈಕ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಹಳದಿಪುರದ ವಿನಾಯಕ ರಘುವಿರ ಶ್ಯಾನಭಾಗ (50) ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಗಂಭೀರಗಾಯಗೊAಡಿದ್ದ ವಿನಾಯಕ ಶ್ಯಾನಭಾಗ ಇವರಿಗೆ ಹೊನ್ನಾವರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ವೈದ್ಯರ ಶಿಫಾರಸ್ಸಿನಂತೆ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಲಕಾರಿ ಆಗದೆ ಮೃತ ಪಟ್ಟಿರುತ್ತಾರೆ. ಅಡಿಕೆ ವ್ಯಾಪಾರಸ್ಥರಾಗಿದ್ದ ಮೃತರು ಪತ್ನಿ, ಮಗ ಮತ್ತು ಅಪಾರ ಬಂದು ಬಳಗವನ್ನು ಅಗಲಿದ್ದಾರೆ. ಇವರ ಅಕಾಲಿಕ ನಿಧನಕ್ಕೆ ಹಳದಿಪುರ ಭಾಗದ ಸಾರ್ವಜನಿಕರು ಕಂಬನಿ ಮಿಡಿದಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ