ಹೊನ್ನಾವರ: ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕೆ ನಡೆಸುವರಿಗೆ ಲೈಪ್ ಜಾಕೆಟ್ ಮತ್ತು ಇತರೆ ಸಲಕರಣೆ, ಜೀವ ರಕ್ಷಕ ಸಾಧನವನ್ನು ಸಚಿವರ ಕಾರ್ಯಲಯದಲ್ಲಿ ಬುಧವಾರ ವಿತರಿಸಿದರು.

ಮೀನುಗಾರಿಕೆಯಲ್ಲಿ ತೊಡಗಿದ್ದಾಗ ಮೃತಪಟ್ಟ ನಾರಾಯಣ ಖಾರ್ವಿ ಇವರಿಗೆ 5 ಲಕ್ಷದ ಚೆಕ್ ಹಾಗೂ ವಾಮನ ಮೇಸ್ತ ಇವರಿಗೆ 8 ಲಕ್ಷದ ಚೆಕ್ ಮೃತರ ವಾರಸದಾರರಿಗೆ ವಿತರಿಸಲಾಯಿತು. ಈ ವೇಳೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೆಶಕ ಚೇತನಕುಮಾರ, ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.

More Stories
ಶ್ರೀ ಗುರುಸುಧೀಂದ್ರ ಕಾಲೇಜಿನಲ್ಲಿ B.Sc. ಕ್ರಿಮಿನಾಲಜಿ & ಫೋರೆನ್ಸಿಕ್ ಸೈನ್ಸ್ ಕೋರ್ಸ್ಗೆ ಚಾಲನೆ: ಎಸ್ಪಿ ದೀಪನ್ ಎಂ.ಎನ್. ಉದ್ಘಾಟನೆ
ಭಟ್ಕಳದಲ್ಲಿ ‘ಶೌರ್ಯ’ ವಿಪತ್ತು ನಿರ್ವಹಣಾ ಪಡೆಗೆ NDRF ನಿಂದ ತರಬೇತಿ ಕಾರ್ಯಕ್ರಮ
ಮಂಕಾಳ ವೈದ್ಯರಿಗೆ ಸಚಿವ ಸ್ಥಾನ ತಪ್ಪಿಸಿರುವುದು ಜನರ ಧ್ವನಿಯನ್ನೇ ಕಟ್ಟಿಹಾಕಿದಂತೆ: ಮಂಕಿ ಯುವ ಕಾಂಗ್ರೆಸ್ ಅಧ್ಯಕ್ಷ ನಿಖಿಲ್ ನಾಯ್ಕ್ ಆಕ್ರೋಶ