

ಹೊನ್ನಾವರ: ಮೀನುಗಾರಿಕಾ ಇಲಾಖೆಯ ವತಿಯಿಂದ ಮೀನುಗಾರಿಕೆ ನಡೆಸುವರಿಗೆ ಲೈಪ್ ಜಾಕೆಟ್ ಮತ್ತು ಇತರೆ ಸಲಕರಣೆ, ಜೀವ ರಕ್ಷಕ ಸಾಧನವನ್ನು ಸಚಿವರ ಕಾರ್ಯಲಯದಲ್ಲಿ ಬುಧವಾರ ವಿತರಿಸಿದರು.

ಮೀನುಗಾರಿಕೆಯಲ್ಲಿ ತೊಡಗಿದ್ದಾಗ ಮೃತಪಟ್ಟ ನಾರಾಯಣ ಖಾರ್ವಿ ಇವರಿಗೆ 5 ಲಕ್ಷದ ಚೆಕ್ ಹಾಗೂ ವಾಮನ ಮೇಸ್ತ ಇವರಿಗೆ 8 ಲಕ್ಷದ ಚೆಕ್ ಮೃತರ ವಾರಸದಾರರಿಗೆ ವಿತರಿಸಲಾಯಿತು. ಈ ವೇಳೆ ಮೀನುಗಾರಿಕಾ ಇಲಾಖೆಯ ಸಹಾಯಕ ನಿರ್ದೆಶಕ ಚೇತನಕುಮಾರ, ಹಾಗೂ ಇಲಾಖೆಯ ಸಿಬ್ಬಂದಿಗಳು ಇದ್ದರು.

About The Author




More Stories
ತೆರೆದ ಚರಂಡಿ ಹೊಂಡ: ಅಪಾಯದ ನಡುವೆ ಭಟ್ಕಳದ ವಾಹನ ಸವಾರರ ಸಂಚಾರ.
ವಿಧಾನಸಭೆಯ ಉಪಸಭಾಧ್ಯಕ್ಷರಾಗಿ ಮಂಕಾಳ್ ಎಸ್. ವೈದ್ಯ ಆಯ್ಕೆ: ಮಾಜಿ ಸಚಿವರಿಗೆ ಭಟ್ಕಳದಲ್ಲಿ ಅದ್ಧೂರಿ ಸ್ವಾಗತ.
ಆಗಸ್ಟ್ 18ರಂದು ಭಟ್ಕಳದಲ್ಲಿ ಬೃಹತ್ ರಕ್ತದಾನ ಶಿಬಿರ: ಡಾ. ಸುರೇಶ ನಾಯಕ್ ಸ್ಮರಣಾರ್ಥ ಆಯೋಜನೆ