

ಕೃಷ್ಣರಾಜಪೇಟೆ : ತಾಲ್ಲೂಕಿನ ಗಡಿ ಭಾಗವಾದ ಅಂಚೇ ಬೀರನಹಳ್ಳಿ ಗ್ರಾಮದಲ್ಲಿ ಗ್ರಾಮದ ಹಿರಿಯ ಮುಖಂಡರು ಮತ್ತು ಯುವಕರುಗಳು ಇಂದು ಶ್ರೀ ರಾಮ ನಮವಿಯನ್ನು ಆಯೋಜನೆ ಮಾಡಿದ್ರು ಶ್ರೀ ರಾಮನ ಭಾವ ಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ ಪ್ರಸಾಧ ವಿನಿಯೋಗ ನೆಡೆಸಿದ್ರು ಅಲ್ಲದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ವಾಹನ ಸಾವಾರರಿಗೆ ಮಜ್ಜಿಗೆ ಮತ್ತು ಪಾನಕ ನೀಡಿವ ಮೂಲಕ ಶ್ರೀ ರಾಮನಮವಿ ಯನ್ನು ಆಚರಣೆ ಮಾಡಿದರು

ಈ ಸಂದರ್ಭದಲ್ಲಿ ಅಂಚೇ ಬೀರನಹಳ್ಳಿ ಗ್ರಾಮದ ಮುಖಂಡರಾದ ಡಿ ವಿಶ್ವನಾಥ್, ಧರ್ಮರಾಜ್, ಸ್ವಾಮಿ, ಜಗದೀಶ್, ಚೇತನ್, ಚಂದನ್, ಸಂತೋಷ್, ಗಣೇಶ್, ಪಟೇಲ್ ಗಿರಿ, ಪ್ರಾಕಾಶ್, ನಾಗೇಂದ್ರ, ಪ್ರದೀಪ್, ದರ್ಶನ್, ಅಶ್ವತ್, ಬಾಲರಾಜು, ಕೃಷ್ಣ ಸೇರಿದಂತೆ ಮತ್ತಿತ್ತರರು ಇದ್ದರು..

ವರದಿ ಶಂಭು ಕಿಕ್ಕೇರಿ, ಕೃಷ್ಣರಾಜಪೇಟೆ

About The Author




More Stories
ಕಿಕ್ಕೇರಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 74 ಲಕ್ಷ ರೂ. ಲಾಭ: ಅಧ್ಯಕ್ಷ ಕೆ.ವೈ. ಹರೀಶ್ ಮಾಹಿತಿ.
ಮಂದಗೆರೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ ಸಂಭ್ರಮ: ಪುಟಾಣಿ ಮಕ್ಕಳಿಗೆ ನಟ ಮಧು ಮಂದಗೆರೆಯಿಂದ ಸಿಹಿ ವಿತರಣೆ.
ಸಿದ್ದರಾಮಯ್ಯ ಶೋಷಿತ ವರ್ಗಗಳ ಉಸಿರು, ಸಾಮಾಜಿಕ ನ್ಯಾಯದ ಹರಿಕಾರ: ಕೆ.ಆರ್.ಪೇಟೆಯಲ್ಲಿ ಬಿ. ನಾಗೇಂದ್ರಕುಮಾರ್ ಬಣ್ಣನೆ