‘ಸಂಸ್ಕೃತಿ ಕುಂಭ – ಮಲೆನಾಡ ಉತ್ಸವ 2026’ರ ಪ್ರಯುಕ್ತ ಶ್ರೀ ಕ್ಷೇತ್ರ ಬಂಗಾರಮಕ್ಕಿ ವೀರಾಂಜನೇಯ ಕ್ಷೇತ್ರದ ಸಮೀಪದ ಶರಾವತಿ ನದಿ ತೀರದಲ್ಲಿ ಶನಿವಾರ ಸಂಜೆ ‘ಶರಾವತಿ ಆರತಿ’ ನೆರವೇರಿಸಲಾಯಿತು. ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ಧರ್ಮಾಧಿಕಾರಿ ಶ್ರೀ ಶ್ರೀ ಶ್ರೀ ಮಾರುತಿ ಗುರೂಜಿ, ಗುರುಪುರ ವಜ್ರದೇಹಿ ಮಠದ ಶ್ರೀ ಶ್ರೀ ರಾಜಶೇಖರಾನಂದ ಸ್ವಾಮೀಜಿ ಮೊದಲಾದ ಪ್ರಮುಖರು ಉಪಸ್ಥಿತರಿದ್ದರು.

More Stories
ಸಂಸ್ಕೃತ ಕುಂಭ – ಮಲೆನಾಡ ಉತ್ಸವ 2026, ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ‘ಸಾಹಿತ್ಯೋತ್ಸವ’ ಕಾರ್ಯಕ್ರಮ
ನಾಳೆ ಶ್ರೀ ಕ್ಷೇತ್ರ ಬಂಗಾರಮಕ್ಕಿಯಲ್ಲಿ ಪಶ್ಚಿಮ ಘಟ್ಟ ರಕ್ಷಣೆಗೆ ಜನಾಂದೋಲನ
ಶ್ರೀ ಕ್ಷೇತ್ರ ಬಂಗಾರಮಕ್ಕಿ: ಶನಿವಾರದ ಕಾರ್ಯಕ್ರಮ