ಭಟ್ಕಳ– ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅಷ್ಠ ಬಂಧ ಬ್ರಹ್ಮ ಕಲಶೋತ್ಸವ ನಾಲ್ಕನೆ ದಿನ ತಾಯಿಯ ಪಲ್ಲಕಿ ಉತ್ಸವ ನೆರವೇರಿತು.

ಸಂಜೆ ೫ ಗಂಟೆಗೆ ಆರಂಭವಾದ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ಮುಂಡಳ್ಳಿಯ ಪಾವಣಿಹಿತ್ಲು, ಸತ್ಯನಾರಾಯಣ ನಗರ,ನೀರಗದ್ದೆ,ಜೋಗಿಮನೆ,ಮೊಗೇರಕೇರಿ ಹಾವಳಿಕಂಠ ಭಾಗಗಳಲ್ಲಿ ವಿಜೃಂಭಣೆಯಿಂದ ನಡೆದು ರಾತ್ರಿ ೧೨ ಗಂಟೆಗೆ ಸಂಪನ್ನಗೊಂಡಿತು. ಪಲ್ಲಕಿ ಉತ್ಸವದಲ್ಲಿ ಚಂಡೆ ವಾದ್ಯ, ಭಜನಾ ತಂಡಗಳ ಕುಣಿತ ಗಮನಸೆಳೆದವು.ಊರು ಮತ್ತು ಪರಊರಿನ ಭಕ್ತರು ಭಾಗವಹಿಸಿದ್ದು ವಿಶೇಷ ವಾಗಿತ್ತು.

More Stories
ಹೆದ್ದಾರಿ ಅಪಘಾತಕ್ಕೆ ಸ್ಕೂಟಿ ಸವಾರ ಬಲಿ: ಅವೈಜ್ಞಾನಿಕ ವಿನ್ಯಾಸ ಆರೋಪಿಸಿ ಭಟ್ಕಳದಲ್ಲಿ ಸಾರ್ವಜನಿಕರ ಆಕ್ರೋಶ, ಪ್ರತಿಭಟನೆ
ಲಂಡನ್ನಲ್ಲಿ ‘ಅಡ್ವಾನ್ಸ್ಡ್ ನಾಟಿಕಲ್ ಸೈನ್ಸ್’ ಕೋರ್ಸ್ ಯಶಸ್ವಿಯಾಗಿ ಪೂರ್ಣಗೊಳಿಸಿದ ಭಟ್ಕಳದ ಹೆಮ್ಮೆಯ ಯುವಕ ಪ್ರಜ್ವಲ್ ನಾಯ್ಕ
ಬೈಲೂರು ಕ್ಲಸ್ಟರ್ನ ಎಲ್ಲಾ ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಮುಂಬೈನ ಅನಿರುದ್ಧ ಬಾಪು ಟ್ರಸ್ಟ್ನಿಂದ ಉಚಿತ ನೋಟ್ಬುಕ್ ವಿತರಣೆ