ಭಟ್ಕಳ– ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅಷ್ಠ ಬಂಧ ಬ್ರಹ್ಮ ಕಲಶೋತ್ಸವ ನಾಲ್ಕನೆ ದಿನ ತಾಯಿಯ ಪಲ್ಲಕಿ ಉತ್ಸವ ನೆರವೇರಿತು.
ಸಂಜೆ ೫ ಗಂಟೆಗೆ ಆರಂಭವಾದ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ಮುಂಡಳ್ಳಿಯ ಪಾವಣಿಹಿತ್ಲು, ಸತ್ಯನಾರಾಯಣ ನಗರ,ನೀರಗದ್ದೆ,ಜೋಗಿಮನೆ,ಮೊಗೇರಕೇರಿ ಹಾವಳಿಕಂಠ ಭಾಗಗಳಲ್ಲಿ ವಿಜೃಂಭಣೆಯಿಂದ ನಡೆದು ರಾತ್ರಿ ೧೨ ಗಂಟೆಗೆ ಸಂಪನ್ನಗೊಂಡಿತು. ಪಲ್ಲಕಿ ಉತ್ಸವದಲ್ಲಿ ಚಂಡೆ ವಾದ್ಯ, ಭಜನಾ ತಂಡಗಳ ಕುಣಿತ ಗಮನಸೆಳೆದವು.ಊರು ಮತ್ತು ಪರಊರಿನ ಭಕ್ತರು ಭಾಗವಹಿಸಿದ್ದು ವಿಶೇಷ ವಾಗಿತ್ತು.

More Stories
ತೇಜಸ್ವಿ ನಾಯ್ಕರಿಗೆ ಕೇಂದ್ರದಲ್ಲಿ ಜಂಟಿ ಕಾರ್ಯದರ್ಶಿಯಾಗಿ ಪದೋನ್ನತಿ
ಬೈಲೂರಿನಲ್ಲಿ ಭಗವದ್ಗೀತೆಯ 3ನೇ ಅಧ್ಯಾಯ ಸಮರ್ಪಣೆ, ಮಾತೃವಂದನೆ ಕಾರ್ಯಕ್ರಮ ಯಶಸ್ವಿ
ಮೊಬೈಲ್ ಮೋಜಿನಿಂದ ಮಕ್ಕಳನ್ನು ಹೊರತರುವ ಅಗತ್ಯವಿದೆ : ರಾಮದಾಸ ಪ್ರಭು