ಭಟ್ಕಳ– ಮುಂಡಳ್ಳಿ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಅಷ್ಠ ಬಂಧ ಬ್ರಹ್ಮ ಕಲಶೋತ್ಸವ ನಾಲ್ಕನೆ ದಿನ ತಾಯಿಯ ಪಲ್ಲಕಿ ಉತ್ಸವ ನೆರವೇರಿತು.
ಸಂಜೆ ೫ ಗಂಟೆಗೆ ಆರಂಭವಾದ ತಾಯಿಯ ಉತ್ಸವ ಮೂರ್ತಿಯ ಮೆರವಣಿಗೆ ಮುಂಡಳ್ಳಿಯ ಪಾವಣಿಹಿತ್ಲು, ಸತ್ಯನಾರಾಯಣ ನಗರ,ನೀರಗದ್ದೆ,ಜೋಗಿಮನೆ,ಮೊಗೇರಕೇರಿ ಹಾವಳಿಕಂಠ ಭಾಗಗಳಲ್ಲಿ ವಿಜೃಂಭಣೆಯಿಂದ ನಡೆದು ರಾತ್ರಿ ೧೨ ಗಂಟೆಗೆ ಸಂಪನ್ನಗೊಂಡಿತು. ಪಲ್ಲಕಿ ಉತ್ಸವದಲ್ಲಿ ಚಂಡೆ ವಾದ್ಯ, ಭಜನಾ ತಂಡಗಳ ಕುಣಿತ ಗಮನಸೆಳೆದವು.ಊರು ಮತ್ತು ಪರಊರಿನ ಭಕ್ತರು ಭಾಗವಹಿಸಿದ್ದು ವಿಶೇಷ ವಾಗಿತ್ತು.

More Stories
ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶ್ರೀ ಅರುಣಾನಂದ ಸ್ವಾಮೀಜಿ ಸಾಂತ್ವನ
ಕಪ್ಪೆಚಿಪ್ಪು ದುರಂತದ ಮೃತರ ಮನೆಗಳಿಗೆ ಪ್ರಮೋದ್ ಮಧ್ವರಾಜ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ
ಮೃತರ ಕುಟುಂಬಗಳಿಗೆ ಕಾಗೇರಿ ಸಾಂತ್ವನ