ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜನೆಗೊಳಪಟ್ಟ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಎಪ್ರೀಲ್ 16 ಹಾಗೂ 17 ರಂದು ಆಯೋಜಿಸಲಾಗಿದೆ. ತೃತೀಯ ವಲಯ ಮಟ್ಟದ ಕಾಲೇಜುಗಳ ತಂಡಗಳು ಹೆಚ್ಚಿನ ಮಾಹಿತಿಗಾಗಿ ವಿನಾಯಕ ನಾಯ್ಕ, ದೈಹಿಕ ನಿರ್ದೇಶಕರು 9449500379 ರನ್ನು ಸಂಪರ್ಕಿಸುವAತೆ ಪ್ರಾಚಾರ್ಯರಾದ ಶ್ರೀನಾಥ ಪೈ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ