ಕಾರ್ಕಳ : ಶ್ರೀ ವಿಶ್ವೇಶ್ವರ ವೇಣುಗೋಪಾಲ ಕೃಷ್ಣ ದೇವಸ್ಥಾನದಲ್ಲಿ ಶ್ರೀ ಶಂಕರಾಚಾರ್ಯ ಜಯಂತಿ ಆಚರಣೆ ಶಂಕರ ಸಮಿತಿಯ ವತಿಯಿಂದ ನಡೆಯಿತು. ಶಂಕರ ಸಮಿತಿಯ ಅಧ್ಯಕ್ಷ ರು ಕೆ. ಮುರಳೀಧರ ಶರ್ಮ ನಿಟ್ಟೆ, ಉಪನ್ಯಾಸಕರು ಗಣೇಶ್ ಜಾಲ್ಸೂರು ಅಧ್ಯಾಪಕ ಶ್ರೀಮದ್ ಭುವನೇಂದ್ರ ಪ್ರೌಢ ಶಾಲೆ, ಮತ್ತು ಸತೀಶ್ ಆಚಾರ್ಯ ಕಾರ್ಯದರ್ಶಿ, ಮುಂತಾದವರು ಭಾಗವಹಿಸಿದರು.

ವರದಿ : ಅರುಣ ಭಟ್ ಕಾರ್ಕಳ

More Stories
ಕಾರ್ಕಳದಲ್ಲಿ ರಸ್ತೆ ದುಸ್ಥಿತಿ ವಿರುದ್ಧ ಕಾಂಗ್ರೆಸ್ನ 20 ಕಿ.ಮೀ. ಬೃಹತ್ ಜಾಥಾ! ಬಿಜೆಪಿ ವಿರುದ್ಧ ಆಕ್ರೋಶ
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದಲ್ಲಿ ವೈಭವದ ಜಾತ್ರಾ ಮಹೋತ್ಸವ – ವ್ಯಾಘ್ರ ಚಾಮುಂಡಿ ದೈವದ ಭಂಡಾರ ಮೆರವಣಿಗೆ
ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಜಾತ್ರಾ ಮಹೋತ್ಸವ