ಕಾರ್ಕಳ : ನಿಟ್ಟೆ ಬ್ರಹ್ಮಕುಮಾರೀಸ್ ವೃಂದಾವನ ಧ್ಯಾನ ಕೇಂದ್ರದಲ್ಲಿ 5 ದಿನಗಳ ಬೇಸಿಗೆ ಶಿಬಿರ ಏಪ್ರಿಲ್ 28ರಂದು ಪ್ರಾರಂಭ ವಾಯಿತು. ಧ್ಯಾನ ಕೇಂದ್ರದ ಸಂಚಾಲಕರಾದ ಬಿ ಕೆ ಯಶೋದಾ ಹಾಗು ಬಿ ಕೆ ಮನೋಹರ್ ಶಿಬಿರದ ಇತರ ಶಿಕ್ಷಕ ವೃಂದ ಹಾಗು ಆಗಮಿಸಿದ ಮಕ್ಕಳ ಪೋಷಕರೊಂದಿಗೆ ದೀಪ ಪ್ರಜ್ವಲನೆ ಮಾಡಿ ಶಿಬಿರ ವನ್ನು ಉದ್ಘಾಟಿಸಿದರು.
ಬಿ ಕೆ ಮನೋಹರ್ ಶಿಬಿರದ ಬಗ್ಗೆ ಮಾಹಿತಿ ನೀಡಿ ಸ್ವಾಗತಿಸಿ ದರು 5 ದಿನಗಳ ಕಾಲ ನಡೆಯುವ ಈ ಶಿಬಿರದಲ್ಲಿ ಮಕ್ಕಳ ಸರ್ವೋತೋಮುಖ ಬೆಳೆವಣಿಗೆಗೆ ಪೂರಕ ವಾಗುವಂತಹ ಅನೇಕ ರಚನಾತ್ಮಕ ಹಾಗು ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
ವರದಿ ; ಅರುಣ ಭಟ್ ಕಾರ್ಕಳ

More Stories
ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನದಲ್ಲಿ ವೈಭವದ ಜಾತ್ರಾ ಮಹೋತ್ಸವ – ವ್ಯಾಘ್ರ ಚಾಮುಂಡಿ ದೈವದ ಭಂಡಾರ ಮೆರವಣಿಗೆ
ಕಾರ್ಕಳ ನೆಕ್ಲಾಜೆ ಕಾಳಿಕಾಂಬಾ ದೇವಸ್ಥಾನ ಜಾತ್ರಾ ಮಹೋತ್ಸವ
ಕಾರ್ಕಳದಲ್ಲಿ ಸಿಐಟಿಯು ನೇತ್ರತ್ವದಲ್ಲಿ ಮೇ ದಿನಾಚರಣೆ ಆಚರಣೆ