

ಗುಂಡ್ಲುಪೇಟೆ : PLD ಬ್ಯಾಂಕ್ ಚುನಾವಣೆಯ ಸಾಲಗಾರರ ಸದಸ್ಯರ ಕ್ಷೇತ್ರದಲ್ಲಿ ಬಿಜೆಪಿ ಬೆಂಬಲಿತ ಮದ್ದಯ್ಯನಹುಂಡಿ ಗ್ರಾಮದ ಚಾರುಮತಿ ಅವರು ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಅದ್ದೂರಿ ಜಯ ಸಾಧಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಡಾ. ನವೀನ್ ಮೌರ್ಯ, “ದಲಿತ ಬಾಂಧವರು ಬಿಜೆಪಿಯನ್ನು ಬೆಂಬಲಿಸಿರುವುದು ಮುಂದಿನ ಚುನಾವಣೆಗಳ ಗೆಲುವಿನ ದಿಕ್ಸೂಚಿ” ಎಂದರು. ಗೆಲುವು ತಂದಿತ್ತ ಮತದಾರರಿಗೆ ಹಾಗೂ ಮಾಜಿ ಶಾಸಕ ಸಿ.ಎಸ್. ನಿರಂಜನ್ ಕುಮಾರ್ ಸೇರಿದಂತೆ ಎಲ್ಲಾ ನಾಯಕರಿಗೆ ಚಾರುಮತಿ ಅವರು ಕೃತಜ್ಞತೆ ಸಲ್ಲಿಸಿದರು. ವರದಿ : ಸದಾನಂದ ಕನ್ನೇಗಾಲ ಗುಂಡ್ಲುಪೇಟೆ.

About The Author




More Stories
ಗುಂಡ್ಲುಪೇಟೆ ಪುರಸಭೆಯಲ್ಲಿ 80ನೇ ಸ್ವಾತಂತ್ರ್ಯೋತ್ಸವ: ಮಾಧ್ಯಮ ಪ್ರತಿನಿಧಿ ಶ್ರೀಮತಿ ತಾರಾ ನಾಗೇಂದ್ರ ಅವರಿಗೆ ಗೌರವ ಸನ್ಮಾನ
ನಮ್ಮ ಪರಂಪರೆ ನಮ್ಮ ಹೆಮ್ಮೆ, ಸಂರಕ್ಷಣೆ ನಮ್ಮ ಜವಾಬ್ದಾರಿ: ತೆರಕಣಾಂಬಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಾಗೂ ಶ್ರಮದಾನ
ನಿವೃತ್ತ ಯೋಧರಿಗೆ ಅದ್ದೂರಿ ಮೆರವಣಿಗೆ, ಅಭಿನಂದನಾ ಸಮಾರಂಭ