ಭಟ್ಕಳ: ಪಡಿತರ ಅಕ್ಕಿಯನ್ನು ದಾಖಲೆಗಳಿಲ್ಲದೆ ,ಅಕ್ರಮವಾಗಿ ಸಾಗಿಸುತ್ತಿದ್ದ ಘಟನೆ ಭಟ್ಕಳದಲ್ಲಿ ಬೆಳಕಿಗೆ ಬಂದಿದೆ. ಪುರವರ್ಗ ಭಟ್ಕಳ ನಿವಾಸಿ, 35 ವರ್ಷದ ಚಾಲಕ ಪಹೀಮ್ ಮಹ್ಮದ್ ಓಮಿನಿ ವಾಹನದಲ್ಲಿ ತೆರ್ನಮಕ್ಕಿ ಹತ್ತಿರ ಸುಮಾರು 6 ಕ್ವಿಂಟಲ್ ಪಡಿತರ ಅಕ್ಕಿಯನ್ನು ಸಾಗಿಸುತ್ತಿದ್ದ ವೇಳೆ ಬಂಧನಗೊAಡಿದ್ದಾರೆ.
ಘಟನೆಯ ಬಗ್ಗೆ ಆಹಾರ ನಿರೀಕ್ಷಕ ಉದಯ ತಳವಾರ ಮುರುಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದಾರೆ. ಪಿಎಸಐ ಹನುಮಂತ ಬಿರಾದಾರ ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.
About The Author


More Stories
ಯುವಕರಲ್ಲಿ ಕ್ರೀಡಾ ಪ್ರೇಮ ಬೆಳೆಸಿಕೊಳ್ಳಬೇಕು: ರಾಜು ಮಂಜಪ್ಪ ನಾಯ್ಕ
ಅನಾಥವಾಗಿ ಕೊನೆಯುಸಿರೆಳೆದ ಭಿಕ್ಷುಕ: ಕುಟುಂಬಸ್ಥರು ಬಾರದ ಹಿನ್ನೆಲೆ ಸಮಾಜ ಸೇವಕರಿಂದ ಅಂತ್ಯಕ್ರಿಯೆ
ನಿನಾದ ಕಲ್ಚರಲ್ ಅಕಾಡೆಮಿಗೆ ‘ಉತ್ತಮ ಸೇವಾ ಸಂಸ್ಥೆ’ ಪ್ರಶಸ್ತಿ ಪ್ರದಾನ