ಭಟ್ಕಳ : ಸಪ್ಟೆಂಬರ್ ತಿಂಗಳ 19 ತಾರೀಖಿನಂದು ಕಾರವಾರ ಪೋಲಿಸ್ ಗ್ರೌಂಡ್ ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾ ಕೂಟದಲ್ಲಿ -ಬಾಲಕರ ಕಬ್ಬಡ್ಡಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಮೂಲಕ ವಿಭಾಗೀಯ ಮಟ್ಟಕ್ಕೆ ಭಟ್ಕಳದ ಆನಂದ್ ಆಶ್ರಮ ಕಾನ್ವೆಂಟ್ ಪ್ರೌಢಶಾಲೆ ವಿದ್ಯಾರ್ಥಿಗಳು ಆಯ್ಕೆಯಾದರು.

ವಿಭಾಗೀಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಮತ್ತು ತರಬೇತಿ ನೀಡಿದ ದೈಹಿಕ ಶಿಕ್ಷಣ ಶಿಕ್ಷಕರಾದ ಮಹೇಶ್ ನಾಯ್ಕ್ ಇವರಿಗೆ ಮಕ್ಕಳ ಪಾಲಕರು, ಸಂಸ್ಥೆಯ ಶಿಕ್ಷಕರು, ಪ್ರಾಂಶುಪಾಲರಾದ ಸಿಸ್ಟರ್ ವಿನುತಾ ಡಿಸೋಜಾ ಹಾಗೂ ಆಡಳಿತ ಮಂಡಳಿ ಶ್ಲಾಘಿಸಿದೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ