ಹೊನ್ನಾವರ: ತಾಲೂಕಿನ ಮೂಲತಃ ಹೊಸಾಕುಳಿ ಗ್ರಾಮದವರಾದ ಪ್ರಸ್ತುತ ಜಲವಳ್ಳಿ ಗ್ರಾಮದ ನಿವಾಸಿಯಾದ ರಾಮ ಗಣೇಶ ಹೆಗಡೆ (78) ನಿಧನರಾದರು. ಇವರು ಒರ್ವ ಪುತ್ರಿ ಪುತ್ರರಾದ ಬಿಜೆಪಿ ಮುಖಂಡರಾದ ಎಚ್ ಆರ್ ಗಣೇಶ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಾದ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ್ ನಾಯ್ಕ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ, ವಿ.ಎನ್. ಭಟ್ಟ ಅಳ್ಳಂಕಿ, ಮಂಜುನಾಥ ನಾಯ್ಕ ಗೇರುಸೊಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.

More Stories
ಕಿರಿಯ ಪ್ರಾಥಮಿಕ ಶಾಲೆ ಯಲಕೊಟ್ಟಿಗೆ 2024 25 ನೇ ಶೈಕ್ಷಣಿಕ ವರ್ಷದ ಉತ್ತಮ ಸಾಧನೆಗಾಗಿ ಜಿಲ್ಲಾ ಮಟ್ಟದ ಉತ್ತಮ ಎಸ್. ಡಿ. ಎಂ. ಸಿ. ಪ್ರಶಸ್ತಿ
‘ಜನಸಾಮಾನ್ಯರಲ್ಲೂ ವಿಜ್ಞಾನದ ಅರಿವು ಅಗತ್ಯ’
ಹೊನ್ನಾವರದಲ್ಲಿ ಇಂದು ಆರ್ ವಿ ದೇಶಪಾಂಡೆ