ಹೊನ್ನಾವರ: ತಾಲೂಕಿನ ಮೂಲತಃ ಹೊಸಾಕುಳಿ ಗ್ರಾಮದವರಾದ ಪ್ರಸ್ತುತ ಜಲವಳ್ಳಿ ಗ್ರಾಮದ ನಿವಾಸಿಯಾದ ರಾಮ ಗಣೇಶ ಹೆಗಡೆ (78) ನಿಧನರಾದರು. ಇವರು ಒರ್ವ ಪುತ್ರಿ ಪುತ್ರರಾದ ಬಿಜೆಪಿ ಮುಖಂಡರಾದ ಎಚ್ ಆರ್ ಗಣೇಶ ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಶಾಸಕರಾದ ಶಿವರಾಮ ಹೆಬ್ಬಾರ, ಮಾಜಿ ಶಾಸಕ ಸುನೀಲ್ ನಾಯ್ಕ, ಜೆಡಿಎಸ್ ಮುಖಂಡ ಸೂರಜ್ ನಾಯ್ಕ, ವಿ.ಎನ್. ಭಟ್ಟ ಅಳ್ಳಂಕಿ, ಮಂಜುನಾಥ ನಾಯ್ಕ ಗೇರುಸೊಪ್ಪ ಸೇರಿದಂತೆ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.


More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ