
ಭಟ್ಕಳ ; ಕರ್ನಾಟಕ ವಿಶ್ವವಿದ್ಯಾಲಯದವರು ನಡೆಸಿದ 2024-25 ನೇ ಸಾಲಿನ ಬಿ.ಎಡ್ 3 ನೇ ಸೆಮಿಸ್ಟರ ಪರೀಕ್ಷೆಯ ಫಲಿತಾಂಶವು ಪ್ರಕಟವಾಗಿದ್ದು, ಭಟ್ಕಳದ ಶ್ರೀ ಜ್ಞಾನೇಶ್ವರಿ ಶಿಕ್ಷಣ ಮಹಾವಿದ್ಯಾಲಯದ ಫಲಿತಾಂಶ ಶೇಕಡಾ 100 ರಷ್ಟು ಆಗಿದ್ದು ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ಗೀತಾ ಕೆ. ಆರ. 91.17% ಅಂಕದೊAದಿಗೆ ಪ್ರಥಮ, ಪೂಜಾ ಪ್ರಕಾಶ ನಾಯ್ಕ 90.67% ಅಂಕದೊAದಿಗೆ ದ್ವಿತೀಯ ಹಾಗೂ ಪ್ರಿಯಾಂಕಾ ದೇವಾಡಿಗ ಮತ್ತು ಲತಾ ದೇವಾಡಿಗ 90.50% ಅಂಕದೊAದಿಗೆ ತೃತೀಯ ಸ್ಥಾನ ಗಳಿಸಿದ್ದಾರೆ. ಉತ್ತಮ ಸಾಧನೆ ತೋರಿದ ಎಲ್ಲಾ ವಿದ್ಯಾರ್ಥಿಗಳಿಗೆ ಭಟ್ಕಳ ಎಜ್ಯುಕೇಶನ ಟ್ರಸ್ಟಿನ ಅಧ್ಯಕ್ಷರಾದ ಡಾ. ಸುರೇಶ ವಿ. ನಾಯಕ, ಮ್ಯಾನೇಜಿಂಗ್ ಟ್ರಸ್ಟಿಯವರಾದ ಶ್ರೀ ಆರ್, ಜಿ, ಕೊಲ್ಲೆ, ಟ್ರಸ್ಟಿ ಮ್ಯಾನೇಜರ್À ಶ್ರೀ ರಾಜೇಶ ನಾಯಕ, ಪ್ರಾಂಶುಪಾಲರಾದ ಡಾ. ವಿರೇಂದ್ರ ವಿ. ಶಾನಬಾಗ, ಹಾಗೂ ಬೋಧಕ- ಬೋಧಕೇತರ ಸಿಬ್ಬಂಧಿಗಳು ಅಭಿನಂದಿಸಿರುತ್ತಾರೆ.






More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ