
ಕಾರ್ಕಳ : ದೀಪಾವಳಿಯ ಪ್ರಯುಕ್ತ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿಜ್ರಂಭಣೆಯಿAದ ನೆರವೇರಿಸಲಾಗಿತ್ತು ಆ ಪ್ರಯುಕ್ತ ತಹಸಿಲ್ದಾರರು ಉಪತಾಶಿಲ್ದಾರರು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಗ್ರಾಮ ಸಹಾಯಕರು ಮತ್ತು ಉಪನಂದನಾಧಿಕಾರಿಯ ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಬಂದಿರುವ ಸಾರ್ವಜನಿಕರು ಎಲ್ಲರೂ ದೇವರ ಕೃಪೆಗೆ ಪಾತ್ರರಾದರು.
ವರದಿ : ಅರುಣ ಭಟ್ ಕಾರ್ಕಳ

More Stories
ಶ್ರೀ ಶಿರಡಿ ಸಾಯಿಬಾಬಾ ಮಂದಿರ ವರ್ಧಂತಿ ಉತ್ಸವ
ಕಾರ್ಕಳ ಗುತ್ತುಕರೆಯಲ್ಲಿ ನೇಮೋತ್ಸವ
U 15ರ ಭಾರತ ತಂಡದಲ್ಲಿ ಶಗುನ್ ಎಸ್ ವರ್ಮ ಹೆಗ್ಡೆ