
ಕಾರ್ಕಳ : ದೀಪಾವಳಿಯ ಪ್ರಯುಕ್ತ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿಜ್ರಂಭಣೆಯಿAದ ನೆರವೇರಿಸಲಾಗಿತ್ತು ಆ ಪ್ರಯುಕ್ತ ತಹಸಿಲ್ದಾರರು ಉಪತಾಶಿಲ್ದಾರರು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಗ್ರಾಮ ಸಹಾಯಕರು ಮತ್ತು ಉಪನಂದನಾಧಿಕಾರಿಯ ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಬಂದಿರುವ ಸಾರ್ವಜನಿಕರು ಎಲ್ಲರೂ ದೇವರ ಕೃಪೆಗೆ ಪಾತ್ರರಾದರು.
ವರದಿ : ಅರುಣ ಭಟ್ ಕಾರ್ಕಳ
About The Author


More Stories
ಮೊದಲ ಅಕ್ಷರ ಪಾಠ ಕಲಿಸಿದ ಶಿಕ್ಷಕಿಗೆ ಗೌರವಾರ್ಪಣೆ: ಶುಭದರಾವ್ ಅವರಿಂದ ಗುರುಭಕ್ತಿ
ಮುನಿಯಾಲಿನಲ್ಲಿ ಸಹಸ್ರ ಶ್ರೀಕೃಷ್ಣ ನಾಮ ತುಳಸಿ ದಳ ಅರ್ಚನೆ
ವಿಶ್ವ ಕ್ರೀಡಾ ದಿನಾಚರಣೆ