
ಕಾರ್ಕಳ : ದೀಪಾವಳಿಯ ಪ್ರಯುಕ್ತ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿಜ್ರಂಭಣೆಯಿAದ ನೆರವೇರಿಸಲಾಗಿತ್ತು ಆ ಪ್ರಯುಕ್ತ ತಹಸಿಲ್ದಾರರು ಉಪತಾಶಿಲ್ದಾರರು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಗ್ರಾಮ ಸಹಾಯಕರು ಮತ್ತು ಉಪನಂದನಾಧಿಕಾರಿಯ ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಬಂದಿರುವ ಸಾರ್ವಜನಿಕರು ಎಲ್ಲರೂ ದೇವರ ಕೃಪೆಗೆ ಪಾತ್ರರಾದರು.
ವರದಿ : ಅರುಣ ಭಟ್ ಕಾರ್ಕಳ

More Stories
ಅಯುಷ್ ಶೆಟ್ಟಿಯವರಿಗೆ ಮುಖ್ಯಮಂತ್ರಿಯವರಿಂದ ಗೌರವಾರ್ಪಣೆ
ಕಾರ್ಕಳದಲ್ಲಿ 2027ರ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಾಭಿಷೇಕ: ಭವ್ಯ ಸಿದ್ಧತೆಗಳಿಗೆ ಚಾಲನೆ
ಗುಡ್ಡೆ ಗುಳಿಗ ದೈವಸ್ಥಾನದಲ್ಲಿ ಪೊಲೀಸ್ ಇಲಾಖೆಯಿಂದ ಹರಕೆಯ ಗಗ್ಗರ ಸೇವೆ