
ಕಾರ್ಕಳ : ದೀಪಾವಳಿಯ ಪ್ರಯುಕ್ತ ಲಕ್ಷ್ಮಿ ಪೂಜೆ ಮತ್ತು ಆಯುಧ ಪೂಜೆ ಕಾರ್ಕಳ ತಾಲೂಕು ಕಚೇರಿಯಲ್ಲಿ ವಿಜ್ರಂಭಣೆಯಿAದ ನೆರವೇರಿಸಲಾಗಿತ್ತು ಆ ಪ್ರಯುಕ್ತ ತಹಸಿಲ್ದಾರರು ಉಪತಾಶಿಲ್ದಾರರು ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಗ್ರಾಮ ಸಹಾಯಕರು ಮತ್ತು ಉಪನಂದನಾಧಿಕಾರಿಯ ಕಚೇರಿಯ ಸಿಬ್ಬಂದಿ ವರ್ಗ ಹಾಗೂ ಬಂದಿರುವ ಸಾರ್ವಜನಿಕರು ಎಲ್ಲರೂ ದೇವರ ಕೃಪೆಗೆ ಪಾತ್ರರಾದರು.
ವರದಿ : ಅರುಣ ಭಟ್ ಕಾರ್ಕಳ

More Stories
ಸಂಜೆಯಾಯಿತು ಚಂದ್ರಮ ಬಂದ ಕಾರ್ಯಕ್ರಮ
ರಾಜ್ಯಮಟ್ಟದ ಸಂಗೀತ ಸ್ಪರ್ಧೆ ಆಯ್ಕೆ ಪ್ರಕ್ರಿಯೆ
ಸೌತ್ ಕೆನರಾ ಫೋಟೋಗ್ರಾಫರ್ ಅಶೋಷಿಯನ್ ವತಿಯಿಂದ 70ನೇ ವರ್ಷದ ಕನ್ನಡ ರಾಜ್ಯೋತ್ಸವ