ಭಟ್ಕಳ: ತಾಲೂಕಿನ ಬಸ್ತಿಮಕ್ಕಿ ನ್ಯಾಷನಲ್ ಕಾಲೋನಿ ಮಾರ್ಗದ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ವ್ಯಕ್ತಿ ವಿರುದ್ಧ ಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




ಆರೋಪಿ ಈಶ್ವರ ದುರ್ಗಪ್ಪ ನಾಯ್ಕ (ದೊಡ್ಡಬಲಸೆ, ಬೈಲೂರ) ನಿವಾಸಿ ಎಂದು ಗುರುತಿಸಲಾಗಿದ್ದು, ಪೊಲೀಸರು ನಡೆಸಿದ ದಾಳಿಯಲ್ಲಿ ಹೇಯ್ವರ್ಡ್ಸ್ ಚಿಯರ್ಸ್ ವಿಸ್ಕಿ 10 ಪ್ಯಾಕೇಟ್ಗಳು ಸೇರಿದಂತೆ ಹಲವು ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಪ್ರಕರಣ ಸಂಬAಧ ಪಿಎಸ್ಐ ಹಣುಮಂತ ಬಿರಾದಾರ ಪ್ರಕರಣ ದಾಖಲಿಸಿಕೊಂಡಿದ್ದು, ಮುಂದಿನ ತನಿಖೆ ಕೈಗೊಂಡಿದ್ದಾರೆ.

More Stories
ಕಾಂತಾರ ನಟಿಯಿಂದ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ
ತಾಲ್ಲೂಕು ಆಡಳಿತ ಸೌಧದಲ್ಲಿ ಹೋಳಿ ಸಂಭ್ರಮ
ಮಧ್ಯಪ್ರಾಚ್ಯ ಉದ್ವಿಗ್ನತೆ ಭೀತಿ: ಭಟ್ಕಳದಲ್ಲಿ ಪೆಟ್ರೋಲ್ ಬಂಕ್ಗಳಲ್ಲಿ ದೀರ್ಘ ಸಾಲು