ಭಟ್ಕಳ: ಹನೀಪಾಬಾದ್ ಪೆಟ್ರೋಲ್ ಪಂಪ್ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಓ.ಸಿ ಮಟಕಾ ಜುಗಾರಾಟ ನಡೆಸುತ್ತಿದ್ದ ಇಬ್ಬರ ವಿರುದ್ಧ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಪೊಲೀಸರು ನೀಡಿದ ಮಾಹಿತಿಯ ಪ್ರಕಾರ, ಆರೋಪಿಗಳಾದ ಮಂಜುನಾಥ ತಂದೆ ನಾರಾಯಣ ನಾಯ್ಕ ,ಕೋಟೇಬಾಗಿಲು ಶಿರಾಲಿ ಹಾಗೂ ರೋಹಿದಾಸ ತಂದೆ ಭೈರಪ್ಪ ನಾಯ್ಕ,ಚಿತ್ರಾಮರ,ಇವರು ಓ.ಸಿ ಮಟಕಾದಿಂದ ಸಂಗ್ರಹಿಸಿದ ಹಣವನ್ನು ಪರಸ್ಪರ ಹಂಚಿಕೊಳ್ಳುತ್ತಿದ್ದರೆAಬ ಗುಪ್ತ ಮಾಹಿತಿಯ ಆಧಾರದಲ್ಲಿ ಸಿಪಿಐ ಮಂಜುನಾಥ ಲಿಂಗಾರೆಡ್ಡಿ ದಾಳಿ ನಡೆಸಿದ್ದಾರೆ. ನಗದು ಹಾಗೂ ಇತರೆ ವಸ್ತುಗಳು ವಶಕ್ಕೆ ಪಡೆದ್ದು ಕೊಂಡಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ