ಭಟ್ಕಳ : ಬೆಂಗಳೂರಿನಲ್ಲಿ ಜನಪರ ವೇದಿಕೆಯ ಜಿಲ್ಲಾಧ್ಯಕ್ಷರಾದ ಪ್ರೊಫೆಸರ್ ನಾಗೇಶ ನಾಯ್ಕ, ಮಾರುಕೇರಿ ಪಂಚಾಯತ ಉಪಾಧ್ಯಕರಾದ ಎಂ.ಡಿ.ನಾಯ್ಕ, ಇವರು ಕರ್ನಾಟಕ ಸರಕಾರದ ಲೋಕೋಪಯೋಗಿ ಸಚಿವರನ್ನು ಭೇಟಿಯಾಗಿ ಭಟ್ಕಳದಲ್ಲಿ I.ಖ.ಃ.ಕಾಮಗಾರಿಯ ಅವ್ಯವಸ್ಥೆ, ಮತ್ತು ಕಿತ್ರೆ ರಸ್ತೆಯ ತಿರುವುಗಳನ್ನು ಬದಲಿಸಿ ಹೊಸ ರಸ್ತೆ ನಿರ್ಮಿಸುವ ಕುರಿತು ಸುಧೀರ್ಘವಾಗಿ ಚರ್ಚಿಸಲಾಯಿತು


More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ