ಹೊನ್ನಾವರ: ತಾಲೂಕಿನ ಅರೇಅಂಗಡಿ ಸರ್ಕಲ್ ಸಮೀಪ ಇತ್ತಿಚೀಗೆ ಸರಣಿ ಅಂಗಡಿ ಕಳ್ಳತನ, ಹಾಗೂ ಅನೈತಿಕ ಚಟುವಟಿಕೆ ಕಡಿವಾಣ ಹಾಕಲು, ಅರೇಅಂಗಡಿಯ ಕರಿಕಾನ ಪರಮೇಶ್ವರಿ ಕಮಾನಿನ ಮಂಭಾಗದಲ್ಲಿ ನಾಲ್ಕು ಕಡೆ ಸುತ್ತಮುತ್ತಲ ಪ್ರದೇಶದಲ್ಲಿ ಸ್ಪಷ್ಟ ಕಾಣುವಂತೆ ಸಿಸಿ ಕ್ಯಾಮರ ಅಳವಡಿಸುವಂತೆ ಸಾಮಾಜಿಕ ಕಾರ್ಯಕರ್ತ ಮಣಿಕಂಠ ಶೆಟ್ಟಿ ಸ್ಥಳಿಯ ಹೊಸಾಕುಳಿ ಗ್ರಾ.ಪಂ. ಮನವಿ ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.
ವರದಿ: ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ