ಹೊನ್ನಾವರ: ತಾಲೂಕಿನ ಅರೇಅಂಗಡಿ ಸರ್ಕಲ್ ಸಮೀಪ ಇತ್ತಿಚೀಗೆ ಸರಣಿ ಅಂಗಡಿ ಕಳ್ಳತನ, ಹಾಗೂ ಅನೈತಿಕ ಚಟುವಟಿಕೆ ಕಡಿವಾಣ ಹಾಕಲು, ಅರೇಅಂಗಡಿಯ ಕರಿಕಾನ ಪರಮೇಶ್ವರಿ ಕಮಾನಿನ ಮಂಭಾಗದಲ್ಲಿ ನಾಲ್ಕು ಕಡೆ ಸುತ್ತಮುತ್ತಲ ಪ್ರದೇಶದಲ್ಲಿ ಸ್ಪಷ್ಟ ಕಾಣುವಂತೆ ಸಿಸಿ ಕ್ಯಾಮರ ಅಳವಡಿಸುವಂತೆ ಸಾಮಾಜಿಕ ಕಾರ್ಯಕರ್ತ ಮಣಿಕಂಠ ಶೆಟ್ಟಿ ಸ್ಥಳಿಯ ಹೊಸಾಕುಳಿ ಗ್ರಾ.ಪಂ. ಮನವಿ ನೀಡಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ವರದಿ: ವಿಶ್ವನಾಥ ಸಾಲ್ಕೋಡ ಹೊನ್ನಾವರ

More Stories
ನೀಲಗೋಡ ಯಕ್ಷಚೌಡೇಶ್ವರಿ ಸನ್ನಿಧಿಯಲ್ಲಿ ಆಷಾಢ ಅಮವಾಸ್ಯೆ ವಿಶೇಷ ಪೂಜೆ: ಭಕ್ತರ ಕಷ್ಟ ಕಾರ್ಪಣ್ಯ ನೀಗಿಸುವ ಶಕ್ತಿ ಕ್ಷೇತ್ರ
ಹೊನ್ನಾವರ ತಾಲೂಕಾ ಒಕ್ಕಲಿಗರ ಸಂಘಕ್ಕೆ ನೂತನ ಆಡಳಿತ ಮಂಡಳಿ ಆಯ್ಕೆ: ಅಧ್ಯಕ್ಷರಾಗಿ ಕೃಷ್ಣ ಜಟ್ಟಿ ಗೌಡ ಅವಿರೋಧ ಆಯ್ಕೆ
ಶಿಕ್ಷಣದೊಂದಿಗೆ ಬದುಕಿನ ಕೌಶಲ್ಯ ಹಾಗೂ ವ್ಯವಹಾರವನ್ನು ಕಲಿಯುವುದು ಮುಖ್ಯ: ರೋ. ಡಾ. ಅನಂತಮೂರ್ತಿ ಶಾಸ್ತ್ರಿ