ಶಿರಸಿ: ನಗರದ ಯೋಗಮಂದಿರದಲ್ಲಿ
ಹರಿದಾಸರತ್ನ ನಾರಾಯಣ ದಾಸರಿಂದ ರವಿವಾರದಿಂದ ಫೆ.೭ ಶನಿವಾರದ ವರೆಗೆ ಪ್ರತಿದಿನ ಸಂಜೆ 4 ರಿಂದ 6ಗಂಟೆಯ ವರೆಗೆ
ಸಂಪೂರ್ಣ ರಾಮಾಯಣ ಕೀರ್ತನಾ ಸಪ್ತಾಹ ಆರಂಭವಾಗಿದೆ. ತಬಲಾದಲ್ಲಿ ರಾಮದಾಸ ಭಟ್ಟ, ಹಾರ್ಮೋನಿಯಂದಲ್ಲಿ ಚೇತನಾ ಹೆಗಡೆ ಸಹಕರಿಸುತ್ತಿದ್ದಾರೆ. ಈ ಸತ್ಸಂಗದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು
ಯೋಗಮಂದಿರದ ಪ್ರಕಟಣೆ ತಿಳಿಸಿದೆ.
About The Author


More Stories
ಕಸ್ತೂರಿ ರಂಗನ್ ವರದಿ: ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆ ಹಾಗೂ ಜನವಸತಿ ಪ್ರದೇಶ ಮುಕ್ತಗೊಳಿಸಲು ರವೀಂದ್ರ ನಾಯ್ಕ ಆಗ್ರಹ
ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ್ಯಾಲಿ: ವರದಿ ತಿರಸ್ಕರಿಸಲು ಹಕ್ಕು ಒತ್ತಾಯ
ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ