ಹೊನ್ನಾವರ: ತಾಲೂಕಿನ ಅರೇಅಂಗಡಿಯಲ್ಲಿ ಫೆ. 14 ರಂದು ನಡೆಯಲಿರುವ ತಾಲೂಕಾ ೧೨ನೇ ಕನ್ನಡ ಸಾಹಿತ್ಯ ಸಮ್ಮೇಳದ ಸರ್ವಾಧ್ಯಕ್ಷರಾದ ಸಾಹಿತಿ ಸುರೇಶ ನಾಯ್ಕ ಬಣಸಾಲೆ ಅವರಿಗೆ ಅವರ ಮನೆಯಲ್ಲಿ ಗೌರವಿಸಿ ಸಮ್ಮೇಳನಕ್ಕೆ ಆಮಂತ್ರಿಸಲಾಯಿತು.

ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ತಾಲೂಕು ಅಧ್ಯಕ್ಷ ಎಸ್.ಎಚ್.ಗೌಡ, ಗೌರವ ಕಾರ್ಯದರ್ಶಿಗಳಾದ ಎಚ್.ಎಂ.ಮಾರುತಿ, ಗಜಾನನ ನಾಯ್ಕ, ಶಿಕ್ಷಕರ ಸಂಘದ ಅಧ್ಯಕ್ಷ ಎಂ.ಜಿ.ನಾಯ್ಕ, ಉದಯ ನಾಯ್ಕ, ಅಣ್ಣಪ್ಪ ನಾಯ್ಕ, ಕಸಾಪ ಸದಸ್ಯರಾದ ಜನಾರ್ಧನ ಕಾಣಕೋಣಕರ, ಸಾಧನಾ ಬರ್ಗಿ, ಮಹೇಶ ಭಂಡಾರಿ, ಕೇಶವ ಶೆಟ್ಟಿ, ಶುಭಾ ಸಭಾಹಿತ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ


More Stories
ಹೊನ್ನಾವರದಲ್ಲಿ ಜುಲೈ 26ರಂದು ‘ಕಾರ್ಗಿಲ್ ವಿಜಯ ದಿವಸ’: ಬೃಹತ್ ರ್ಯಾಲಿ ಹಾಗೂ ಹುತಾತ್ಮ ಯೋಧರಿಗೆ ಪುಷ್ಪನಮನ ಕಾರ್ಯಕ್ರಮ
ಕ್ರೀಡಾಕೂಟದಲ್ಲಿ ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳ ಅದ್ಭುತ ಸಾಧನೆ:
ಕಿಸಾ (KISA) ಯೋಗ ಸ್ಪರ್ಧೆ: ಮಂಕಿಯ ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ ವಿದ್ಯಾರ್ಥಿಗಳಗೆ ಪ್ರಥಮ ಸ್ಥಾನ