ಹೊನ್ನಾವರ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ರಜತ ಮಹೋತ್ಸವದಲ್ಲಿ ಸನ್ಮಾನಕ್ಕೆ ಆಯ್ಕೆಯಾಗಿದ್ದ ಹಿರಿಯ ಪತ್ರಕರ್ತ ಜಿ.ಯು.ಭಟ್ ಅವರನ್ನು ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದಿಂದ ಅವರ ಮನೆಯಲ್ಲಿ ಸನ್ಮಾನಿಸಲಾಯಿತು.
ಸಾಹಿತಿ ಡಾ. ವಸಂತಕುಮಾರ ಪೆರ್ಲ, ಕಸಾಪ ಜಿಲ್ಲಾ ಅಧ್ಯಕ್ಷ ಬಿ.ಎನ್.ವಾಸರೆ, ಗೌರವ ಕಾರ್ಯದರ್ಶಿ ಪಿ.ಆರ್.ನಾಯ್ಕ, ಕೋಶಾಧ್ಯಕ್ಷ ಮುರ್ತುಜಾ ಹುಸೇನ್, ತಾಲೂಕು ಅಧ್ಯಕ್ಷ ಎಸ್.ಎಚ್.ಗೌಡ, ಗೌರವ ಕಾರ್ಯದರ್ಶಿ ಎಚ್.ಎಂ.ಮಾರುತಿ, ಶಿಕ್ಷಕರ ಸಂಘದ ಜಿಲ್ಲಾ ಗೌರವಾಧ್ಯಕ್ಷ ಸುಧೀಶ ನಾಯ್ಕ, ಶಂಕರ ನಾಯ್ಕ ಇದ್ದರು.
ವರದಿ : ವಿಶ್ವನಾಥ ಸಾಲ್ಕೋಡ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ