ಶಿರಸಿ: ಇಲ್ಲಿನ ಅನೇಕ ಸಂಸ್ಥೆಯು ನಿಲೇಕಣಿ ಸರಕಾರಿ ಪಿಯು ಕಾಲೇಜಿನ ಸಹಕಾರದಲ್ಲಿ ಆ.16ರ ಬೆಳಿಗ್ಗೆ 10ಕ್ಕೆ ಕವಿತೆಯೊಡನೆ ನಾವು ಪಿಯು ಕಾಲೇಜು ಮಟ್ಟದ ಕವಿತಾ ವಾಚನ ಸ್ಪರ್ಧೆ ಹಮ್ಮಿಕೊಂಡಿದೆ. ಕಾರ್ಯಕ್ರಮವನ್ನು ಯುವ ಯಕ್ಷಗಾನ ಕಲಾವಿದೆ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ನಿವೃತ್ತ ಪ್ರಾಚಾರ್ಯ ನಾಗರಾಜ ಗಾಂವಕರ ವಹಿಸಿಕೊಳ್ಳುವರು. ಅತಿಥಿಗಳಾಗಿ ವಿಮರ್ಶಕ ಸುಬ್ರಾಯ ಮತ್ತಿಹಳ್ಳಿ, ಕವಯತ್ರಿ ಗಾಯತ್ರೀ ರಾಘವೇಂದ್ರ, ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷ ಸಂತೋಷ ಶೆಟ್ಟಿ, ಪ್ರಭಾರ ಪ್ರಾಚಾರ್ಯ ವಸಂತ ನಾಯಕ ಭಾಗವಹಿಸುವರು ಎಂದು ಸಂಚಾಲಕ, ಉಪನ್ಯಾಸಕ ಉಮೇಶ ನಾಯ್ಕ ತಿಳಿಸಿದ್ದಾರೆ.
ವರದಿ : ರಾಗವೇಂದ್ರ ಬೆಟ್ಟಕೊಪ್ಪಾ ಶಿರಸಿ
About The Author


More Stories
ಕಸ್ತೂರಿ ರಂಗನ್ ವರದಿ: ಸೂಕ್ಷ್ಮ ಪ್ರದೇಶ ಅಧ್ಯಯನಕ್ಕೆ ಸಮಿತಿ ರಚನೆ ಹಾಗೂ ಜನವಸತಿ ಪ್ರದೇಶ ಮುಕ್ತಗೊಳಿಸಲು ರವೀಂದ್ರ ನಾಯ್ಕ ಆಗ್ರಹ
ಶಿರಸಿಯಲ್ಲಿ ಕಸ್ತೂರಿ ರಂಗನ್ ವರದಿ ವಿರೋಧಿಸಿ ಬೃಹತ್ ರ್ಯಾಲಿ: ವರದಿ ತಿರಸ್ಕರಿಸಲು ಹಕ್ಕು ಒತ್ತಾಯ
ನದಿ ತಿರುವು ಯೋಜನಾ ವಿರೋಧಿ ಹೋರಾಟ ತೀವ್ರಗೊಳಿಸುವುದು ಅನಿವಾರ್ಯ: ಶ್ರೀ ಗಂಗಾಧರೇಂದ್ರ ಸರಸ್ವತೀ ಸ್ವಾಮೀಜಿ