April 16, 2026

ಕರ್ನಾಟಕ ವಿಶ್ವವಿದ್ಯಾಲಯ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿ

ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯ ಸಂಯೋಜನೆಗೊಳಪಟ್ಟ ಅಂತರ ಮಹಾವಿದ್ಯಾಲಯಗಳ ತೃತೀಯ ವಲಯ ಮಟ್ಟದ ಕಬಡ್ಡಿ ಪಂದ್ಯಾವಳಿಯು ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಎಪ್ರೀಲ್ 16 ಹಾಗೂ 17 ರಂದು ಆಯೋಜಿಸಲಾಗಿದೆ. ತೃತೀಯ ವಲಯ ಮಟ್ಟದ ಕಾಲೇಜುಗಳ ತಂಡಗಳು ಹೆಚ್ಚಿನ ಮಾಹಿತಿಗಾಗಿ ವಿನಾಯಕ ನಾಯ್ಕ, ದೈಹಿಕ ನಿರ್ದೇಶಕರು 9449500379 ರನ್ನು ಸಂಪರ್ಕಿಸುವAತೆ ಪ್ರಾಚಾರ್ಯರಾದ ಶ್ರೀನಾಥ ಪೈ ರವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

About The Author

error: Content is protected !!