ಬೈಂದೂರು : ಪ್ರತಿಫಲ ಫೌಂಡೇಶನ್ ರಿ ಧಾರವಾಡ ಇವರ ಪ್ರಥಮ ವರ್ಷದ ವಾರ್ಷಿಕೋತ್ಸವದಮೇ-09ರಂದು ಆಲೂರು ವೆಂಕಟರಾಮ್ ಸಭಾಭವನ ಧಾರವಾಡದಲ್ಲಿ ನಡೆದ ಪ್ರಥಮ ಕನ್ನಡ ಸಾಹಿತ್ಯ ಸಮ್ಮೇಳನ ಸಮಾರಂಭದಲ್ಲಿ ಬೈಂದೂರು ತಾಲೂಕಿನ ಹೆಮ್ಮೆಯ ಅತ್ಯುತ್ತಮ ಕಾರ್ಯಕ್ರಮ ನಿರೂಪಕ ಕಿರಣ್ ಬಿಜೂರು ಇವರಿಗೆ ಯುವ ನಿರೂಪಕ ರತ್ನ ಪ್ರಶಸ್ತಿ ನೀಡಿ ಗೌರವಿಸಿದರು.

ಕುಂದಗೋಳ ಭಾಗದ ವಿಜಯ ಕರ್ನಾಟಕ ದಿನ ಪತ್ರಿಕೆಯ ವರದಿಗಾರರು ಹಾಗೂ ನನ್ನ ಆತ್ಮೀಯರಾದ ಶ್ರೀ ಮಂಜುನಾಥ್ ಶಿವಕ್ಕನವರ್, ಪ್ರತಿಫಲ ಫೌಂಡೇಶನ್ ರಿ ಧಾರವಾಡ ಸ್ಥಾಪಕಾಧ್ಯಕ್ಷೆ ಕು|| ಪೂಜಾ ಹನುಮಂತಪ್ಪ ಬಡಿಗೇರ್, ಪ್ರತಿಫಲ ಫೌಂಡೇಶನ್ ರಿ ಧಾರವಾಡ ಸಂಚಾಲಕರು ಹಾಗೂ ಬಿ-ಟಿವಿ ಸುದ್ದಿ ವಾಹಿನಿಯ ಎಡಿಟರ್ ಸಹನಾ ಜಿರ್ ಇದ್ದರು.

More Stories
ಮೂಡಗಲ್ಲು ಶ್ರೀ ಕೇಶವನಾಥೇಶ್ವರ ದೇವಸ್ಥಾನಕ್ಕೆ ತ್ರಿಶೂಲ ಹಾಗೂ ಡಮರುಗ ಸಮರ್ಪಣೆ
ಉಪನಯನ ಸಂಸ್ಕಾರ–ಬೇಸಿಗೆ ಶಿಬಿರ ಯಶಸ್ವಿ ಸಮಾರೋಪ
ಶ್ರೀರಾಮ ಸೌಹಾರ್ಧ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉಪ್ಪುಂದದಲ್ಲಿ 7ನೇ ಶಾಖೆ ಉದ್ಘಾಟನೆ