ಭಟ್ಕಳ: ತಾಲೂಕಿನ ತಹಶೀಲ್ದಾರ ನಾಗೇಂದ್ರ ಕೋಳಶೆಟ್ಟಿ ಅವರ ವರ್ಗಾವಣೆಯ ಹಿನ್ನೆಲೆಯಲ್ಲಿ, ಹೊನ್ನಾವರ ತಹಶೀಲ್ದಾರ ಪ್ರವೀಣ್ ಕರಾಂಡೆ ಅವರು ಗುರುವಾರ ಭಟ್ಕಳ ತಹಶೀಲ್ದಾರರ ಪ್ರಭಾರವನ್ನು ವಹಿಸಿಕೊಂಡರು.

ಅಧಿಕಾರ ಸ್ವೀಕರಿಸಿದ ಬಳಿಕ ಕಚೇರಿಯಲ್ಲಿ ಸರಳ ಸ್ವಾಗತ ಕಾರ್ಯಕ್ರಮ ನಡೆಯಿತು. ಈ ವೇಳೆ ಉಪತಹಶೀಲ್ದಾರರು, ಶಿರಸ್ತೇದಾರರು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ನೂತನ ಪ್ರಭಾರಿ ತಹಶೀಲ್ದಾರರಿಗೆ ಹೂಗುಚ್ಛ ನೀಡಿ ಆತ್ಮೀಯವಾಗಿ ಬರಮಾಡಿಕೊಂಡು ಶುಭ ಹಾರೈಸಿದರು.

ಕಚೇರಿಯ ಆಡಳಿತಾತ್ಮಕ ಕಾರ್ಯಗಳ ಕುರಿತು ಅಧಿಕಾರಿಗಳು ಅವರಿಗೆ ಮಾಹಿತಿ ನೀಡಿದರು.
About The Author


More Stories
AITM ಭಟ್ಕಳದಲ್ಲಿ IPR ಮತ್ತು ಪೇಟೆಂಟ್ಗಳ ಕುರಿತು ರಾಷ್ಟ್ರೀಯ ಮಟ್ಟದ ಆನ್ಲೈನ್ ಕಾರ್ಯಾಗಾರ
ಸತತ 5ನೇ ಬಾರಿ ಸಮಗ್ರ ವೀರಾಗ್ರಣಿ ಪ್ರಶಸ್ತಿ ಗೆದ್ದ ದಿ ನ್ಯೂ ಇಂಗ್ಲೀಷ್ ಪಿಯು ಕಾಲೇಜು
ಯಶಸ್ವಿಯಾಗಿ ನಡೆದ ಶಿರಾಲಿ ವಲಯ ಮಟ್ಟದ ಪ್ರೌಢಶಾಲಾ ಇಲಾಖಾ ಕ್ರೀಡಾಕೂಟ: ಜನತಾ ವಿದ್ಯಾಲಯ ಸಮಗ್ರ ವೀರಾಗ್ರಣಿ