ಭಟ್ಕಳ: ತಾಲ್ಲೂಕಿನ ಮಾರುಕೇರಿ ಗ್ರಾಮದಲ್ಲಿ ಬೆಳಗಿನ ಜಾವ ನಡೆದ ದುರಂತದಲ್ಲಿ ಮಹಿಳೆ ಓರ್ವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶ್ರೀಮತಿ ಸದಾಶಿವ ಹೆಬ್ಬಾರ 55 ವರ್ಷ ಎಂದು ಗುರುತಿಸಲಾಗಿದೆ.

ದೇವರ ಪೂಜೆಗೆಂದು ಹೂ ಕೀಳಲು ತೆರಳಿದಾಗ ಮನೆಯ ಸಮೀಪದ ರಾಮಯ್ಯ ನಾಗಪ್ಪ ಗೊಂಡ ಇವರ ಅಡಿಕೆ ತೋಟದ ನೆಲಬಾವಿಯಲ್ಲಿ ಆಕಸ್ಮಾತಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬAಧ ಮೃತೆಯ ಪತಿ ಸದಾಶಿವ ಹೆಬ್ಬಾರ ಅವರು ಭಟ್ಕಳ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

More Stories
ಮಾರುಕೇರಿ ಹೂತ್ಕಳದ ಧನ್ವಂತರಿ ದೇವಾಲಯದಲ್ಲಿ ಜುಲೈ 25 ರಂದು ‘ಲಕ್ಷ ತುಳಸಿ ಅರ್ಚನೆ’ ಹಾಗೂ ‘ಸ್ವರ್ಣ ಪಾದುಕಾ ಭಿಕ್ಷೆ’
ಕಿತ್ರೆಯ ಶ್ರೀ ಕ್ಷೇತ್ರ ದೇವಿಮನೆಯಲ್ಲಿ ‘ಕೃಷ್ಣ ಯಜುರ್ವೇದ ಸ್ವಾಹಾಕಾರ’ ಧಾರ್ಮಿಕ ಮಹೋತ್ಸವ ಸಂಪನ್ನ
ಸಾಧಕ ಭಟ್ಕಳ ತಾಲೂಕು ಆಸ್ಪತ್ರೆ ವೈದ್ಯರು, ಸಿಬ್ಬಂದಿಗೆ ಆಟೋ ಚಾಲಕರ-ಮಾಲಕರ ಸಂಘದಿಂದ ಸನ್ಮಾನ