ಭಟ್ಕಳ: ತಾಲ್ಲೂಕಿನ ಮಾರುಕೇರಿ ಗ್ರಾಮದಲ್ಲಿ ಬೆಳಗಿನ ಜಾವ ನಡೆದ ದುರಂತದಲ್ಲಿ ಮಹಿಳೆ ಓರ್ವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶ್ರೀಮತಿ ಸದಾಶಿವ ಹೆಬ್ಬಾರ 55 ವರ್ಷ ಎಂದು ಗುರುತಿಸಲಾಗಿದೆ.
ದೇವರ ಪೂಜೆಗೆಂದು ಹೂ ಕೀಳಲು ತೆರಳಿದಾಗ ಮನೆಯ ಸಮೀಪದ ರಾಮಯ್ಯ ನಾಗಪ್ಪ ಗೊಂಡ ಇವರ ಅಡಿಕೆ ತೋಟದ ನೆಲಬಾವಿಯಲ್ಲಿ ಆಕಸ್ಮಾತಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬAಧ ಮೃತೆಯ ಪತಿ ಸದಾಶಿವ ಹೆಬ್ಬಾರ ಅವರು ಭಟ್ಕಳ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

More Stories
ಮುರುಡೇಶ್ವರ ಬೈಲೂರು ಕಲ್ಲು ತೂರಾಟ ಪ್ರಕರಣ
ಭಟ್ಕಳದ ‘ಸಂಶುದ್ದೀನ್ ಸರ್ಕಲ್’ ಗೋಪುರ ನೆಲಸಮ:ಇನ್ನೂನೆನಪು ಮಾತ್ರ
ಶ್ರೀವಲಿ ಪದವಿ ಪೂರ್ವ ಕಾಲೇಜುನಲ್ಲಿ ವಿಶ್ವ ಸಾಮಾಜಿಕ ನ್ಯಾಯ ದಿನಾಚರಣೆ