ಭಟ್ಕಳ: ತಾಲ್ಲೂಕಿನ ಮಾರುಕೇರಿ ಗ್ರಾಮದಲ್ಲಿ ಬೆಳಗಿನ ಜಾವ ನಡೆದ ದುರಂತದಲ್ಲಿ ಮಹಿಳೆ ಓರ್ವ ಬಾವಿಗೆ ಬಿದ್ದು ಮೃತಪಟ್ಟಿದ್ದಾರೆ. ಮೃತರನ್ನು ಶ್ರೀಮತಿ ಸದಾಶಿವ ಹೆಬ್ಬಾರ 55 ವರ್ಷ ಎಂದು ಗುರುತಿಸಲಾಗಿದೆ.
ದೇವರ ಪೂಜೆಗೆಂದು ಹೂ ಕೀಳಲು ತೆರಳಿದಾಗ ಮನೆಯ ಸಮೀಪದ ರಾಮಯ್ಯ ನಾಗಪ್ಪ ಗೊಂಡ ಇವರ ಅಡಿಕೆ ತೋಟದ ನೆಲಬಾವಿಯಲ್ಲಿ ಆಕಸ್ಮಾತಾಗಿ ಕಾಲು ಜಾರಿ ಬಿದ್ದು ನೀರಿನಲ್ಲಿ ಮುಳುಗಿ ಮೃತ ಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಸಂಬAಧ ಮೃತೆಯ ಪತಿ ಸದಾಶಿವ ಹೆಬ್ಬಾರ ಅವರು ಭಟ್ಕಳ ಗ್ರಾಮೀಣ ಠಾಣೆಗೆ ದೂರು ನೀಡಿದ್ದಾರೆ.

More Stories
ಭಟ್ಕಳ ತಲಾಂದ ಶಾಲೆಯಲ್ಲಿ ಉತ್ಸಾಹಭರಿತ ಪ್ರತಿಭಾ ಕಾರಂಜಿ, ಪುರವರ್ಗ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಗೆ ಸಡಗರ
ಭಟ್ಕಳದಲ್ಲಿ ಶ್ರೀರಾಮ ದಿಗ್ವಿಜಯ ರಥಯಾತ್ರೆಗೆ ಅದ್ದೂರಿ ಸ್ವಾಗತ
ವ್ಯವಹಾರಿಕ ಜ್ಞಾನಕ್ಕೆ ಪಾಠ ಕಲಿಸಿದ ಮಕ್ಕಳ ಸಂತೆ