ಹೊನ್ನಾವರ : ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್.ಭಟ್ ಉಪ್ಪೊಣಿ (69) ಬುಧುವಾರ ಹೃದಯಘಾತದಿಂದ ನಿಧನರಾದರು.
ಸಾವಯವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿ.ಎಸ್.ಭಟ್ ಉಪ್ಪೋಣಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಮಾರ್ಕೆಂಟಿಗ್ ಸೊಸೈಟಿ ಮತ್ತು ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ವಿವಿಧ ಹೋರಾಟದ ಮೂಲಕ ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ವಿವಿಧ ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ

More Stories
ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನಾಚರಣೆ
ವಿಶ್ವ ಪರಿಸರ ದಿನಾಚರಣೆ, ಹಾಗೂ ‘ಲೋಕ ಕಲ್ಯಾಣ ಮೇಳ’
ಮಾಳ್ಕೋಡ ಶಾಲೆ ಶತಮಾನೋತ್ಸವ ಅಂಗವಾಗಿ ಪೂರ್ವ ವಿದ್ಯಾರ್ಥಿಗಳ ಸಂಪರ್ಕ ಅಭಿಯಾನಕ್ಕೆ ಚಾಲನೆ