ಹೊನ್ನಾವರ : ಸಹಕಾರಿ ಕ್ಷೇತ್ರದ ಧುರೀಣರು ಮಾದರಿ ಕೃಷಿಕರಾಗಿದ್ದ ಪಿ.ಎಸ್.ಭಟ್ ಉಪ್ಪೊಣಿ (69) ಬುಧುವಾರ ಹೃದಯಘಾತದಿಂದ ನಿಧನರಾದರು.
ಸಾವಯವ ಕೃಷಿಕರಾಗಿದ್ದ ಹೊನ್ನಾವರ ತಾಲೂಕಿನ ಉಪ್ಪೋಣಿಯ ಪಿ.ಎಸ್.ಭಟ್ ಉಪ್ಪೋಣಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾಗಿ ಮಾರ್ಕೆಂಟಿಗ್ ಸೊಸೈಟಿ ಮತ್ತು ಪಿಎಲ್ ಡಿ ಬ್ಯಾಂಕ್ ಮಾಜಿ ಅಧ್ಯಕ್ಷರಾಗಿ, ಸೇವೆ ಸಲ್ಲಿಸಿದ್ದರು. ವಿವಿಧ ಹೋರಾಟದ ಮೂಲಕ ಚಿರಪರಿಚಿತರಾಗಿದ್ದರು. ಇವರ ನಿಧನಕ್ಕೆ ವಿವಿಧ ಪಕ್ಷದ ಮುಖಂಡರು, ವಿವಿಧ ಸಂಘಟನೆಯ ಪ್ರಮುಖರು ಸಂತಾಪ ಸೂಚಿಸಿದ್ದಾರೆ.
ವರದಿ : ವಿಶ್ವನಾಥ ಸಾಲ್ಕೋಡ್ ಹೊನ್ನಾವರ
About The Author


More Stories
“ನೇತ್ರದಾನ ಶ್ರೇಷ್ಠ ದಾನ” – ಹೊನ್ನಾವರ ತಾಲೂಕು ಆಸ್ಪತ್ರೆಯಲ್ಲಿ 41ನೇ ರಾಷ್ಟ್ರೀಯ ನೇತ್ರದಾನ ಪಾಕ್ಷಿಕ
ಪರಿಸರ ಸೂಕ್ಷ್ಮ ವಲಯ (ESZ) ಅಧಿಸೂಚನೆ ವಿರೋಧಿಸಿ ಕೇಂದ್ರಕ್ಕೆ ಆಕ್ಷೇಪಣಾ ಪತ್ರ ಸಲ್ಲಿಸಲು ಅರಣ್ಯ ಭೂಮಿ ಸಾಗುವಳಿದಾರರ ಹೋರಾಟ ಸಮಿತಿ ಕರೆ
ಸರ್ವೇ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ರಾಮಚಂದ್ರ ಎನ್. ಶೆಟ್ಟಿ ನಿಧನ