ಭಟ್ಕಳ: ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ಜರುಗಿದ ವರ್ಡ್ ಪ್ರೆಸ್ ಕ್ಯಾಂಪಸ್ ಕನೆಕ್ಟ್ ಉಡುಪಿ ಕಾರ್ಯಕ್ರಮದಲ್ಲಿ ಸುಮಾರು 50 ಬಿಸಿಎ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡರು, ವಿದ್ಯಾರ್ಥಿಗಳು ತಮ್ಮ...
Month: September 2025
ಸಿದ್ದಾಪುರ: ಉತ್ತರಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿನ ನಾಣಿಕಟ್ಟಾದಲ್ಲಿ ವೇದಮೂರ್ತಿ ಶ್ರೀಯುತ ವಿನಾಯಕ ಸುಬ್ರಾಯ ಭಟ್ ಮತ್ತೀಹಳ್ಳಿ ಅವರ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಸಿದ್ಧಿವಿನಾಯಕ ಯಕ್ಷಮಿತ್ರ ಬಳಗ ನಾಣಿಕಟ್ಟಾ...
ಮುರ್ಡೇಶ್ವರ : ದಿನಾಂಕ 26.09.2025 ಶುಕ್ರವಾರದಂದು ಬೀನಾ ವೈದ್ಯ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್ನ್ ರೋಶನಿ ಆಡಿಟೋರಿಯಂ ನಲ್ಲಿ ಸಪ್ತಮಿ ಮಾತಾ ಸರಸ್ವತಿಯ ಸ್ಥಾಪನಾ ದಿನ ಶಾರದಾ ಪೂಜೆ...
ಶಿರಸಿ: ಸರ್ಕಾರದ ಅಧೀನದಲ್ಲಿರುವ ಅರಣ್ಯ ಭೂಮಿಯನ್ನು ಅನಧೀಕೃತವಾಗಿ ಅರಣ್ಯೇತರ ಚಟುವಟಿಕೆಗೆ ಸ್ವಾಧೀನ ಪಡಿಸಿಕೊಂಡಿರುವ ಅರಣ್ಯ ಭೂಮಿಯನ್ನ ಅರಣ್ಯ ಇಲಾಖೆಗೆ ಹಸ್ತಾಂತರಿಸುವ ಮತ್ತು ಸ್ವಾದೀನಕ್ಕೆ ಒಳಪಡಿಸಲು ಸುಪ್ರೀಂ ಕೊರ್ಟನ...
ಕಿಕ್ಕೇರಿ ; ಮೈಸೂರು ಅರಸೀಕೆರೆ ಮುಖ್ಯರಸ್ತೆಯ ಕಿಕ್ಕೇರಿ ಭಾಗದಲ್ಲಿ ರಸ್ತೆ ಗುಂಡಿಗಳಿAದ ವಾಹನ ಸವಾರರು ಹಾಗೂ ಪಾದಚಾರಿಗಳು ದೀರ್ಘಕಾಲದಿಂದ ತೊಂದರೆ ಅನುಭವಿಸುತ್ತಿದ್ದರು. ಮಳೆಗಾಲದಲ್ಲಿ ಗುಂಡಿಗಳು ನೀರಿನಿಂದ ತುಂಬಿ...
ಹೊನ್ನಾವರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಗಾಂಜಾ ಮಾರಾಟ ಮಾಡುವ ಉದ್ದೇಶದಿಂದ ಮನೆಯಲ್ಲಿ ಇಟ್ಟುಕೊಂಡಿದ್ದಾಗ ಪೊಲೀಸರು ದಾಳಿ ನಡೆಸಿ ಇರ್ವರು ಆರೋಪಿಯನ್ನು ವಶಕ್ಕೆ ಪಡೆದ ಘಟನೆ ಸಂಭವಿಸಿದೆ. ಪಟ್ಟಣ...
ಭಟ್ಕಳ : ತಾಲೂಕಿನ ಮಾರುಕೇರಿ ಗ್ರಾಮ ಪಂಚಾಯತ ಕಾರ್ಯಾಲಯದಲ್ಲಿ ಪಂಚಾಯತ ಅಭಿವೃದ್ಧಿ ಅಧಿಕಾರಿಗಳಾಗಿ 15 ವರ್ಷಗಳ ಕಾಲ ಕಾರ್ಯನಿರ್ವಹಿಸಿ , ಕೊಪ್ಪ ಗ್ರಾಮ ಪಂಚಾಯತಿಗೆ ವರ್ಗಾವಣೆಗೊಂಡ ಮಹೇಶ...
ಹೊನ್ನಾವರ: ಸಂಘದ ಅಧ್ಯಕ್ಷ ವಿ.ಕೆ.ವಿಶಾಲ ಕಳೆದ ವರ್ಷ ಸಂಘದ ಸದಸ್ಯರ ಸಂಖ್ಯೆ 822 ಇದ್ದು, ಶೇರು ಬಂಡವಾಳ ಕಳೆದ ಅವಧಿಯಲ್ಲಿ 61,41, 361 ರೂಪಾಯಿ ಇದ್ದು ವರದಿ...
ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಹಾಗೂ ಅಂಕೋಲಾ ಸಬ್ ರಿಜೆಸ್ಟರ್ ಕಛೇರಿಯ ಮೇಲೆ ಲೋಕಾಯುಕ್ತ ದಾಳಿ ತಡರಾತ್ರಿಯವರೆಗೂ ದಾಖಲೆಗಳ ಪರಿಶೀಲನೆ. ಹೊನ್ನಾವರ , ಅಂಕೋಲಾ ಉಪನೋಂದಣಾಧಿಕಾರಿ ( ಸಬ್...
ಹೊನ್ನಾವರ: ತಾಲೂಕಿನ ಹಡಿನಬಾಳ ಸರ್ಕಾರಿ ಪ್ರೌಡಶಾಲಾ ಸಭಾಭವನದಲ್ಲಿ ಗ್ರಾಮ ಪಂಚಾಯತಿಯ ಮಟ್ಟದಲ್ಲಿ ನಡೆದ ವಿವಿಧ ಕಾಮಗಾರಿಯ ಬಗ್ಗೆ ಗ್ರಾಮದ ಯುವ ಸಮುದಾಯ ಪ್ರಶ್ನೆ ಮಾಡಿ ಜನಪ್ರತಿನಿಧಿಗಳು, ಅಧಿಕಾರಿಗಳು...
