ಭಟ್ಕಳ: ಪತ್ರಿಕೋದ್ಯಮ ಕ್ಷೇತ್ರದಲ್ಲಿ ದೀರ್ಘಕಾಲದಿಂದ ನಿಷ್ಠೆ, ಪರಿಶ್ರಮ ಮತ್ತು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸುತ್ತಿರುವ ಭಟ್ಕಳದ ಹಿರಿಯ ಪತ್ರಕರ್ತ ಹಾಗೂ ಸಾಹಿಲ್ ಆನ್ಲೈನ್ ಸಂಪಾದಕರಾದ ಇನಾಯತುಲ್ಲಾ ಗವಾಯಿ ಅವರಿಗೆ...
Month: October 2025
ಹೊನ್ನಾವರ: ವ್ಯಕ್ತಿ ಉದ್ಯೋಗ ಕೈಗೊಳ್ಳುವುದರ ಮೂಲಕ ಸಮಾಜದಲ್ಲಿ ಗೌರವ ಸ್ಥಾನಮಾನ, ಆದಾಯ ಗಳಿಸಿ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೊನ್ನಾವರ ತಾಲೂಕಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ...
ಭಟ್ಕಳ:- ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಕ್ರಿಯ ಕೂಲಿಕಾರರ ಇ-ಕೆವೈಸಿ ಪ್ರಕ್ರಿಯೆಯನ್ನು ಗ್ರಾಮೀಣಾಭಿವೃದ್ಧಿ ಮಂತ್ರಾಲಯದ ನಿರ್ದೇಶನದಂತೆ ಅಕ್ಟೋಬರ್ 31 ರ ಒಳಗೆ ಕಡ್ಡಾಯವಾಗಿ...
ಹೊನ್ನಾವರ: ಶಿಲಾಮಯ ದೇವಸ್ಥಾನಗಳ ಶಿಲ್ಪಿ ಕೊಡ್ಸುಳು ಅಣ್ಣಪ್ಪ ನಾಯ್ಕ (47) ನಿಧನರಾಗಿದ್ದಾರೆ. ಅವರಿಗೆ ಪತ್ನಿ ಕುಸುಮಾ ಅಣ್ಣಪ್ಪ ನಾಯ್ಕ, ಪುತ್ರರಾದ ಶಶಾಂಕ, ಧನುಷ್, ಪುತ್ರಿ ನಮಿತಾ ಹಾಗೂ...
ಕೆ ಆರ್ ಪೇಟೆ : ಮೈಸೂರಿನ ಜೂನಿಯರ್ ಪುನೀತ್ ರಾಜಕುಮಾರ್, ಯುವ ದಸರಾದಲ್ಲಿ ತಮ್ಮ ನೃತ್ಯದ ಮೂಲಕ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಸ್ಟಾರ್ ಪುಣ್ಯ, ಪ್ರಗತಿಪರ...
ಭಟ್ಕಳ: ಪಶ್ಚಿಮ ಪದವೀಧರರ ಕ್ಷೇತ್ರದ ವಿಧಾನ ಪರಿಷತ್ ಸದಸ್ಯರ ಅವಧಿ 2026ರ ನವೆಂಬರ್ 31ರಂದು ಮುಗಿಯಲಿದ್ದು, ಹೊಸ ಮತದಾರರ ಪಟ್ಟಿಯನ್ನು ಸಿದ್ಧಪಡಿಸುವ ವೇಳಾಪಟ್ಟಿಯನ್ನು ಚುನಾವಣಾ ಆಯೋಗ ಪ್ರಕಟಿಸಿದೆ....
ಹೊನ್ನಾವರ: ಇಲ್ಲಿನ ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ನಿ ಇದರ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ಶಿವರಾಮ ಕೃಷ್ಣ ಸಂಗುಮನೆ ಉಪಾಧ್ಯಕ್ಷರಾಗಿ...
ಭಟ್ಕಳ: ತಾಲೂಕಿನ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಒಂದೇ ದಿನ ನಡೆದ ದಾಳಿಯಲ್ಲಿ ಇಬ್ಬರು ಓ.ಸಿ. ಮಟಕಾ ಬುಕ್ಕಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಮೊದಲು ಘಟನೆಯಲ್ಲಿ ಸರ್ಪನಕಟ್ಟಾ...
ಮುರ್ಡೇಶ್ವರ: ಭಟ್ಕಳ: ಮುರ್ಡೇಶ್ವರದಲ್ಲಿ ಸಾರ್ವಜನಿಕ ಸ್ಥಳದಲ್ಲಿ ಓಸಿ ಮಟ್ಕಾ ಜೂಜಾಟ ನಡೆಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳಕಿಗೆ ಬಂದಿದೆ. ಬಂಧಿತನನ್ನು ಮಾದೇವ (ತಂದೆ ಈರಯ್ಯ ದೇವಾಡಿಗ),...
ಹೊನ್ನಾವರ : ಇತ್ತೀಚೆಗೆ ಮನೆ ಸಮೀಪ ಹರಿದುಬಿದ್ದ ವಿದ್ಯುತ್ ಲೈನ್ ಸ್ಪರ್ಶಿಸಿ ಮೃತಪಟ್ಟಿದ್ದ ಕಾಸರಕೋಡ ಗ್ರಾಮ ಪಂಚಾಯತ ವ್ಯಾಪ್ತಿಯ ಬಟ್ಟೆವಿನಾಯಕಕೇರಿಯ ದಂಪತಿಗಳ ಮನೆಗೆ ಬುಧವಾರ ಸಚಿವ ಮಂಕಾಳ್...
