ಕಾರವಾರ: ಶೈಕ್ಷಣಿಕ ಜಿಲ್ಲೆಯ ಉತ್ತರ ಕನ್ನಡ ಜಿಲ್ಲಾ ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಂಘದ ಕಾರ್ಯಕಾರಿಣಿ ಸಭೆ ರವೀಂದ್ರ ಕೇಣಿಯವರ ಗೌರವಾಧ್ಯಕ್ಷತೆಯಲ್ಲಿ ಕಾರವಾರದ ಶ್ರೀ ಶಿವಾಜಿ ಪ್ರೌಢಶಾಲೆ, ಬಾಡದಲ್ಲಿ ನಡೆಯಿತು....
Month: November 2025
ಭಟ್ಕಳ : ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಭಟ್ಕಳದ ಶ್ರೀ ಗುರು ವಿದ್ಯಾಧಿರಾಜ ದಿ ನ್ಯೂ ಇಂಗ್ಲೀಷ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಸಾಧನೆ ತೋರಿದ್ದು ಪೂರ್ಣಾ ಹೆಗಡೆ...
ಶಿರಸಿ: ರಾಷ್ಟ್ರ ಪ್ರಶಸ್ತಿ ಪಡೆದ ಕನ್ನಡದ ಶಿಕ್ಷಕ, ಇಲ್ಲಿನ ಡಯಟ್ ತರಬೇತಿ ಸಂಸ್ಥೆಯ ಉಪನ್ಯಾಸಕ ನಾರಾಯಣ ಪಿ.ಭಾಗ್ವತ ಅವರಿಗೆ ಉಡುಪಿಯ ಕನ್ನಡ ಭಾಷಾ ಶಿಕ್ಷಕರ ಸಂಘ ನೀಡುವ...
ವಿಶೇಷ ಚೇತನ ವಿದ್ಯಾರ್ಥಿಗಳು ಸರ್ಕಾರ ಹಾಗೂ ಸಂಘ ಸಂಸ್ಥೆಯ ಸಹಕಾರದ ಮೇರೆಗೆ ಶಿಕ್ಷಣ ಹಾಗೂ ಪಠೈತರ ಕ್ಷೇತ್ರದಲ್ಲಿ ಸಾಧನೆ ಮಾಡುವಂತೆ ಕ್ಷೇತ್ರಶಿಕ್ಷಣಾಧಿಕಾರಿ ವಿನಾಯಕ ಅವಧಾನಿ ಕರೆ ನೀಡಿದರು....
ಭಟ್ಕಳ: ಅರಣ್ಯವಾಸಿಗಳ ಕಾನೂನು ಜಾಗೃತ ಕಾರ್ಯಕ್ರಮ ಭಟ್ಕಳದಲ್ಲಿ ಉಪ ವಿಭಾಗ ಅಧಿಕಾರಿಗಳಿಗೆ ಮುಂಜಾನೆ 11 ಗಂಟೆಗೆ ಮನವಿ ನೀಡುವ ಮೂಲಕ ಚಾಲನೆಗೊಳ್ಳಲಿದೆ ಎಂದು ಅರಣ್ಯ ಭೂಮಿ ಹಕ್ಕು...
ಕುಮಟಾ : ಇತ್ತೀಚಿಗೆ ಹೊಳೆಗದ್ದೆ ಶಾಂತಿಕಾ ಪರಮೇಶ್ವರಿ ದೇವಿಯ ಉತ್ಸವ ಸಮಾರಂಭದ ನಿಮಿತ್ತ ಹೊಳೆಗದ್ದೆ ಹಿರಿಯ ಪ್ರಾಥಮಿಕ ಶಾಲೆಯ ಆಟದ ಮೈದಾನದಲ್ಲಿ ಶಾಂತಿಕಾAಬಾ ಗೆಳೆಯರ ಬಳಗ ಆಯೋಜಿಸಿದ...
ಕೃಷ್ಣರಾಜಪೇಟೆ: ತಾಲ್ಲೂಕಿನ ಕಿಕ್ಕೇರಿ ಪಟ್ಟಣದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸಮಾಜ ಸೇವಕರಾದ ಮೊಟ್ಟೆ ಮಂಜು ಮತ್ತು ರಕ್ಷಣಾ ವೇದಿಕೆಯ ಸದಸ್ಯರುಗಳು...
ಹೊನ್ನಾವರ : ನವೆಂಬರ್ ೨೮: ಗೋಲ್ ಇಂಟರ್ನ್ಯಾಷನಲ್ ಪಬ್ಲಿಕ್ ಸ್ಕೂಲ್, ಮಂಕಿ ತನ್ನ ವಾರ್ಷಿಕ ಕ್ರೀಡಾ ದಿನವನ್ನು ನವೆಂಬರ್ ೨೮, ೨೦೨೫ ರಂದು ಶಾಲಾ ಮೈದಾನದಲ್ಲಿ ಹೆಚ್ಚಿನ...
ಹೊನ್ನಾವರ: ತಾಲೂಕಿನ ಅರೇಅಂಗಡಿಯ ಎಸ್.ಎಸ್.ಕೆ.ಪಿ ಕನ್ನಡ ಮಾಧ್ಯಮ ಪ್ರೌಡಶಾಲೆಯ ಸಾಹಿತ್ಯ ವಿನಾಯಕ ನಾಯ್ಕ ಗುಂಡು ಎಸೆತದಲ್ಲಿ ಪ್ರಥಮ, ಜಾವಲಿನ್ ಎಸೆತದಲ್ಲಿ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ...
ಹೊನ್ನಾವರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಹೊನ್ನಾವರ ತಾಲೂಕಿಗೆ ನೂತನ ಪದಾಧಿಕಾರಿಗಳು ಆಯ್ಕೆಯಾಗಿದ್ದಾರೆ.ಪಟ್ಟಣದ ಪ್ರವಾಸಿಮಂದಿರದಲ್ಲಿ ನಡೆದ ಸಭೆಯಲ್ಲಿ ತಾಲೂಕ ಸಂಘದ ಅಧ್ಯಕ್ಷರಾಗಿ ವಿನಾಯಕ ಮೇಸ್ತ, ಉಪಾಧ್ಯಕ್ಷರಾಗಿ ದಿನೇಶ...
